ಜಿಲ್ಲೆ

ನೆನೆಗುದಿಗೆ ಬಿದ್ದಿರುವ ಧಾರವಾಡದ ನವಲೂರು ಬಿಆರ್‌ಟಿಎಸ್‌ ಬ್ರಿಡ್ಜ್‌ ಕಾಮಗಾರಿ

ಬೆಂಗಳೂರು prajakiran.com : ಕಳೆದ ಒಂದೂವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನವಲೂರು ಬಿಆರ್‌ಟಿಎಸ್‌ ರೋಡ್‌ ಓವರ್‌ ಬ್ರಿಡ್ಜ್‌ ಕಾಮಗಾರಿಯನ್ನು  ಪೂರ್ಣಗೊಳಿಸಲು ಗ್ರಾಮಸ್ಥರು ಆಗ್ರಹಿಸಿದರು. ಬೆಂಗಳೂರು ನಗರದ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಕೆಆರ್‌ಡಿಎಸಿಎಲ್‌, ಹೆಚ್‌ ಡಿ ಬಿ ಆರ್‌ ಟಿ ಎಸ್‌ ಹಾಗೂ ನವಲೂರಿನ ಗ್ರಾಮಸ್ಥರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್  ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲು ಆಲಿಸಿದರು. ಇದಕ್ಕಾಗಿಯೇ ಹೊಸ ಸಂಸ್ಥೆಯ ಸಮಾಲೋಚಕರನ್ನು ಬಳಸಿಕೊಳ್ಳಿ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ […]