ರಾಜ್ಯ

ಧಾರವಾಡದ ಕಟ್ಟಡ ಕುಸಿತ ಪ್ರಕರಣ : ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೌನ

ಧಾರವಾಡ prajakiran.com : ಕುಮಾರೇಶ್ವರ ನಗರ ಕಟ್ಟಡದ ಕುಸಿತ ಪ್ರಕರಣದಲ್ಲಿ ಕೈ ಕಾಲು ಕಳೆದುಕೊಂಡ ಅನೇಕರಿಗೆ ಈವರೆಗೆ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೊರವರ ಆರೋಪಿಸಿದರು. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಕುಸಿತದಲ್ಲಿ ಒಟ್ಟು 19 ಜನರು ಸಾವನ್ನಪ್ಪಿದ್ದು, 57 ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದರಲ್ಲಿ 15 ಜನರಿಗೆ ಮಾತ್ರವೇ 7 ಲಕ್ಷ ಪರಿಹಾರ ಕೇಂದ್ರ, ರಾಜ್ಯ ಹಾಗೂ ಮಹಾನಗರ ಪಾಲಿಕೆ […]

ಅಪರಾಧ

ಧಾರವಾಡದ ಮಾದನಬಾವಿ ಆರೋಪಿ ಕೊನೆಗೂ ಅಂದರ್

ಧಾರವಾಡ prajakiran.com : ಧಾರವಾಡ ತಾಲೂಕಿನ ಮಾದನಬಾವಿ ಗ್ರಾಮದ ಬಾಲಕಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಅದೇ ಗ್ರಾಮದ ಇನ್ನೊಬ್ಬ ಆರೋಪಿ ಸಮೀರ್ ಮುಲ್ಲಾನವರ ಕೊನೆಗೂ ಧಾರವಾಡ ತಾಲೂಕಿನ ಗರಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಜಾಕಿರಣ.ಕಾಮ್ ಗೆ ಈ ಕುರಿತು ಪೊಲೀಸರು  ಖಚಿತಪಡಿಸಿದ್ದಾರೆ. ಮೇ.21 ರಂದು ಬಾಲಕಿ ಮೇಲೆ ಮಾದನಬಾವಿ ಗ್ರಾಮದ ಪ್ರಮುಖ ಆರೋಪಿ ಬಸವರಾಜ ಕೆರಾಳೆ ಗೆ ಈ ಆರೋಪಿ ಸಮೀರ್ ಮುಲ್ಲಾನವರ ಸಹಕಾರ […]