ಅಂತಾರಾಷ್ಟ್ರೀಯ

ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ ಇನ್ನಿಲ್ಲ

ನವದೆಹಲಿ prajakiran.com : ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ (65) ದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನ ಹೊಂದಿದ್ದಾರೆ. ಎರಡು ವಾರಗಳ ಹಿಂದೆಯಷ್ಟೇ ಕೋವಿಡ್ ಪಾಸಿಟಿವ್ ಬಂದಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲ ಎಂದು ಟ್ವೀಟ್ ಮಾಡಿದ್ದರು. ಅವರನ್ನು ಅನಾರೋಗ್ಯದಿಂದ ದೆಹಲಿಯ ಎಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. 1955ರ ಜೂನ್ 1ರಂದು ಬೆಳಗಾವಿ ತಾಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ ಹಾಗೂ ಸೋವವ್ವ ಅಂಗಡಿ […]

ಅಂತಾರಾಷ್ಟ್ರೀಯ

ಲಾಕ್ ಡೌನ್ ನಡುವೆ 45ನೇ ಬಾರಿ ಬೆಲೆ ಹೆಚ್ಚಳ ಬಿಸಿ

ನವದೆಹಲಿ prajakiran.com : ದೇಶದೆಲ್ಲಡೆ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕು ಹರಡುತ್ತಿರುವುದರಿಂದ ನಿರುದ್ಯೋಗ, ಸಾವು ನೋವು ಸಂಭವಿಸುತ್ತಲೇ ಇವೆ. ಈ ನಡುವೆ ಜನರಿಗೆ ಬೆಲೆ ಹೆಚ್ಚಳದ ಬಿಸಿ ತಾಗುತ್ತಲೇ ಇದೆ. ಈ ಕುರಿತು ಖಾರವಾಗಿಯೇ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರದ ವಿರುದ್ದ ಟ್ವೀಟ್ ವಾರ್ ಶುರು ಮಾಡಿದೆ.  ಲಾಕ್ ಡೌನ್, ಉದ್ಯೋಗ ನಷ್ಟದಿಂದಾಗಿ ದೇಶದ ಜನ ತತ್ತರಿಸಿದ್ದರೆ @narendramodi ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜೂನ್ ನಲ್ಲಿ ನಿರಂತರ […]