ರಾಜ್ಯ

ಖಾಸಗಿ ಶಾಲೆಗಳು ಪ್ರವೇಶ ಶುಲ್ಕ ಭರಿಸುವಂತೆ ಒತ್ತಡ ಹೇರಂಗಿಲ್ಲ …!

follow/like: facebook.com/prajakirannews ಉಡುಪಿ prajakiran.com : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲೆ-ಕಾಲೇಜುಗಳನ್ನು ತರಾತುರಿಯಲ್ಲಿ ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದ್ದಾರೆ. ಅವರು ಮಂಗಳವಾರ ನಗರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವಸಿದ್ದತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹೀಗಾಗಿ ಖಾಸಗಿ ಶಾಲೆ-ಕಾಲೇಜುಗಳು ರಾಜ್ಯ ಸರಕಾರದ ಆದೇಶ ಮೀರಿ ಅಡ್ಮಿಷನ್ ಮಾಡಿಕೊಂಡರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕೆಲ ಖಾಸಗಿ ಶಾಲೆ-ಕಾಲೇಜುಗಳು ಪಾಲಕರಿಗೆ ಪ್ರವೇಶ ಶುಲ್ಕ ಭರಿಸುವಂತೆ ನೋಟಿಸ್ ಕಳುಹಿಸುವುದು, ಎಸ್ ಎಂ ಎಸ್ […]