ರಾಜ್ಯ

ಬೆಡ್ ಸಿಗದ ಹಿನ್ನಲೆಯಲ್ಲಿ 20 ಸಾವಿರ ಕೊಟ್ಟು ಆಸ್ಪತ್ರೆಗೆ ದಾಖಲಾದ ವರ್ಕ್ ಇನ್ಸಪೆಕ್ಟರ್ ….!

ಬೆಂಗಳೂರು prajakiran.com : ರಾಜ್ಯದ ರಾಜಧಾನಿಯಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. 3-4 ಆಸ್ಪತ್ರೆ ಸುತ್ತಾಡಿದರೂ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗಲಿಲ್ಲ ಎಂಬ ಕಾರಣಕ್ಕೆ  20 ಸಾವಿರ ಕೊಟ್ಟು ವರ್ಕ್ ಇನ್ಸಪೆಕ್ಟರ್ ಒಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಬಿಎಂಪಿಯ ವರ್ಕ್ ಇನ್ಸಪೆಕ್ಟರ್ ಅವರಿಗೆ ಇಂತಹ ದಯನೀಯ ಪರಿಸ್ಥಿತಿ ಬಂದಿದೆ. ಇಂತಹ ಘಟನೆ ಯಾರಿಗೂ ಬರಬಾರದು. ಬಿಬಿಎಂಪಿ ಸಿಬ್ಬಂದಿಗೆ ಇಂತಹ ಸಂಕಷ್ಟ ಎದುರಾದರೆ ಹೇಗೆ. ಯಾರೊಬ್ಬ ಅಧಿಕಾರಿಗಳು ನಮಗೆ ಕ್ಯಾರೆ ಎನ್ನುತ್ತಿಲ್ಲ ಎಂಬ […]