ರಾಜ್ಯ

ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಬೇಡವೇ ಬೇಡ ಎಂದ ಬಸವರಾಜ ಗುರಿಕಾರ

ಧಾರವಾಡ prajakiran.com : ರಾಜ್ಯಾದ್ಯಂತ ಬಹು ಚರ್ಚಿತ ವಿಷಯವಾಗಿರುವ ಆನ್ ಲೈನ್ ಶಿಕ್ಷಣ ಯಾವುದೇ ಕಾರಣಕ್ಕೂ ಪ್ರಾಥಮಿಕ, ಪ್ರೌಢ ಶಾಲೆಯ ಮಕ್ಕಳಿಗೆ ಬೇಡವೇ ಬೇಡ ಎಂದು ಅಖಿಲ ಭಾರತ ಶಿಕ್ಷಕರ ಫೆಡರೇಶನ್ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ. ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು. ಇದರಿಂದ ಮಕ್ಕಳಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಪೋಷಕರೇ ಮಕ್ಕಳಿಗೆ ಮೋಬೈಲ್ ನೀಡಿ ದಾರಿ […]