ರಾಜ್ಯ

ರಾಜ್ಯಾದ್ಯಂತ ಇನ್ನೂ ಮೂರು ವಾರ್ ಸಂಡೇ ಲಾಕ್ ಡೌನ್ ಮುಂದುವರಿಕೆ

ಬೆಂಗಳೂರು prajakiran.com : ಕರೋನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ರಾಜ್ಯ ಸರಕಾರ ಹೊರಡಿಸಿದ್ದ ಭಾನುವಾರದ ಲಾಕ್ ಡೌನ್ ಮತ್ತೇ ಮುಂದಿನ ಮೂರು ವಾರ ಮುಂದುವರೆಸಲಾಗುವುದು ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆ ಮೂಲಕ ಆಗಸ್ಟ್ ತಿಂಗಳಲ್ಲಿ ಭಾನುವಾರದ ಕರ್ಫ್ಯೂ ಸೆಕ್ಷನ್ 144 ಕಲಂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದರಿಂದಾಗಿ ಮುಂದಿನ ಮೂರು ಭಾನುವಾರ […]