ರಾಜ್ಯ

ಧಾರವಾಡದಲ್ಲಿ ಹತ್ತು ದಿನ ಕಳೆದರೂ ಬಾರದ ಗಂಟಲು ತಪಾಸಣೆ ವರದಿ : ಕಂಗಲಾದ ಪೊಲೀಸರು….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಾರದಿರುವುದು ಒಂದಡೆಯಾದರೆ ಇನ್ನೊಂದಡೆ ಕರೋನಾ ತಪಾಸಣೆ ವರದಿ ಕೂಡ ಸಾಕಷ್ಟು ಪ್ರಮಾಣದಲ್ಲಿ ವಿಳಂಭವಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರೊಬ್ಬರ ವರದಿ ಹತ್ತು ದಿನಗಳು ಕಳೆದರೂ ಬಾರದಿರುವುದು ಕರೋನಾ ಗಂಟಲು ತಪಾಸಣೆ ಮಾಡಿಸಿಕೊಂಡ ಪೊಲೀಸ ಇಲಾಖೆ ಹಾಗೂ ಇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಉದಾಸೀನತೆ ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಕಂಗಲಾಗಿದ್ದಾರೆ. ಕರೋನಾ ಸೇನಾನಿಗಳ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಹೊರ ಜಿಲ್ಲೆಯ ಕೋವಿಡ್ ಪರೀಕ್ಷೆ ಬೇಡ ಎಂದ ಹೊರಟ್ಟಿ

ಧಾರವಾಡ prajakiran.com : ಸರ್ಕಾರ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಿದೆ. ಆದ್ದರಿಂದ ಇತರ ಜಿಲ್ಲೆಗಳಿಂದ ಬರುವ ಗಂಟಲುದ್ರವ ಮಾದರಿಗಳನ್ನು ಸ್ವೀಕರಿಸದೆ ಮರಳಿ ಆಯಾ ಜಿಲ್ಲೆಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹೇಳಿದರು. ಅವರು ಧಾರವಾಡ ಜಿಲ್ಲೆಯ ಗಂಟಲುದ್ರವ ಮಾದರಿಗಳ ಪರೀಕ್ಷೆ ನಿಧಾನವಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಮಾಡಿ ಫಲಿತಾಂಶ ನೀಡುವಂತೆ ಸೂಚನೆ ನೀಡಬೇಕೆಂದು ತಿಳಿಸಿದರು. ಧಾರವಾಡ ಶಾಸಕ ಅರವಿಂದ […]