p h neeralkeri
ರಾಜ್ಯ

ರಾಮಮಂದಿರ ಭೂಮಿಪೂಜೆಗೆ ಉತ್ತರ ಕರ್ನಾಟಕ ನಿರ್ಲಕ್ಷ್ಯ

ಧಾರವಾಡ prajakiran.com : ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದವರನ್ನು ಅಲಕ್ಷಿಸಿರುವುದು ಸರಿಯಲ್ಲ ಎಂದು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಅಭಿಪ್ರಾಯಪಟ್ಟಿದ್ದಾರೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ನಮ್ಮ ಉತ್ತರ ಕರ್ನಾಟಕದಿಂದ ಯಾರೊಬ್ಬರನ್ನೂ ಆಹ್ವಾನಿಸದಿರುವುದು ವಿಷಾದದ ಸಂಗತಿ, ಶ್ರೀ ರಾಮಜನ್ಮಭೂಮಿ ಹೊರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ನೂರಾರು ಪ್ರಮುಖರು ಧಾರವಾಡ, ಬೆಳಗಾವಿ, […]