ಜಿಲ್ಲೆ

ವಾಯವ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಧಾರವಾಡ prajakiran.com : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಘಟಕದಲ್ಲಿ ರೆಡ್ ಕ್ರಾಸ್ ಸಂಸ್ಥೆಯವತಿಯಿಂದ ನೌಕರರಿಗೆ ಮಾಸ್ಕ್, ಸ್ಯಾನಿಟೈಸರ್, ಆರೋಗ್ಯ ಪೇಯ ಮತ್ತು ಸಾಬೂನು ಗಳನ್ನು ಸೋಮವಾರ ವಿತರಣೆ ಮಾಡಲಾಯಿತು. ಚಾಲನೆ ನೀಡಿ ಮಾತನಾಡಿದ ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಕರೊನಾ ಕಾಯಿಲೆಯ ಹರಡುವಿಕೆ ಸರ್ವವ್ಯಾಪಿಯಾಗಿದ್ದು. ದೈನಂದಿನ ಕರ್ತವ್ಯದಲ್ಲಿ ಸಾಮಾಜಿಕ ಸುರಕ್ಷತೆ ಕಾಯ್ದುಕೊಳ್ಳುವ ಅಗತ್ಯವಿದೆ’ ಎಂದು ಹೇಳಿದರು. ಕೊರೊನಾ ತಡೆಗಟ್ಟುವ ಸಲುವಾಗಿ ಎಲ್ಲ ಕ್ಷೇತ್ರದಲ್ಲಿನ ಉದ್ಯೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಆಧ್ಯತೆ ನೀಡುವ […]