ಅಪರಾಧ

ಧಾರವಾಡ-ಹಳಿಯಾಳ ರಸ್ತೆಯಲ್ಲಿ ವಾಹನ ಡಿಕ್ಕಿ : ಬೈಕ್ ಸವಾರ ಸಾವು, ಇನ್ನೊಬ್ಬನಿಗೆ ಗಾಯ

ಧಾರವಾಡ prajakiran.com : ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ಮಾವಿನಕೊಪ್ಪ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸಮೀಪದ ಎತ್ತಿನಗುಡ್ಡ ಗ್ರಾಮದ ರವಿ ಯಂಕಪ್ಪ ರುದ್ರಾಪೂರ (೨೬) ಮೃತ ಬೈಕ್ ಸವಾರ. ಘಟನೆಯಲ್ಲಿ ಬೈಕ್ ಹಿಂಬದಿಗೆ ಕುಳಿತಿದ್ದ ಅದೇ ಗ್ರಾಮದ ದೀಪಕ ಯಲ್ಲಪ್ಪ ಜಮನಾಳ ಉರ್ಫ್ ತಳವಾರ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ರಾತ್ರಿ ಸಮಯದಲ್ಲಿ ಬೈಕ್ ಮೇಲೆ ಬರುತ್ತಿದ್ದಾಗ […]