ರಾಜ್ಯ

ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆನ್‌ಲೈನ್ ತರಬೇತಿ

ಧಾರವಾಡ prajakiran.com : ನಗರದಲ್ಲಿಯೇ ಕೇಂದ್ರ ಸ್ಥಾನ ಹೊಂದಿರುವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ತರಬೇತಿ ಸಂಸ್ಥೆಯಾಗಿರುವ ಶಾಲಾ ನಾಯಕತ್ವ ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ (ಸಿಸ್ಲೆಪ್-ಕರ್ನಾಟಕ) ಆಶ್ರಯದಲ್ಲಿ ‘ರಚನಾವಾದ’ ಕುರಿತು ಇಲಾಖಾ ಅಧಿಕಾರಿಗಳಿಗೆ ಆನ್‌ಲೈನ್ ತರಬೇತಿ ಜರುಗಿತು. ಕೋವಿಡ್-೧೯ ಹಿನ್ನೆಲೆಯಲ್ಲಿ ಮುಖಾಮುಖಿ ತರಬೇತಿ ಹಮ್ಮಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಪ್ರಸ್ತುತ ಗೂಗಲ್ ಮೀಟ್ ಆಪ್ ಬಳಕೆ ಮಾಡಿಕೊಂಡು ಆನ್‌ಲೈನ್ ಮೂಲಕ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗದಲ್ಲಿಯ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿ.ಆರ್.ಸಿ.) ಸಮನ್ವಯಾಧಿಕಾರಿಗಳಿಗೆ […]