ರಾಜ್ಯ

ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನ ಸಾಂಸ್ಥಿಕ ಕ್ವಾರಂಟೈನ್

ಧಾರವಾಡ prajakiran.com  : ಸರಕಾರದ ಹೊಸ ನಿಯಮದಂತೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಅವರು ಸೋಮವಾರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಉಳಿದ ರಾಜ್ಯಗಳಿಂದ ಬರುವವರಿಗೆ ಹೊಮ್‌ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.   ಜಿಲ್ಲೆಯಲ್ಲಿ ಇಲ್ಲಿವರೆಗೆ ೨೧,೧೧೨ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ೧೨೧ ಕರೊನಾ ವೈರಸ್ ಪ್ರಕರಣಗಳು ಪತ್ತೆ ಆಗಿದ್ದು, ಇದರಲ್ಲಿ ೫೦ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡು […]