ರಾಜ್ಯ

ವೈದ್ಯಕೀಯ ಸಲಕರಣೆಗಳ ಖರೀದಿ ಅವ್ಯವಹಾರದ ತನಿಖೆ ನಡೆಸಲು ನೀರಲಕೇರಿ ಒತ್ತಾಯ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕೋವಿಡ್-೧೯ ರಿಂದ ಬಾಧಿತರಾದವರ ಚಿಕಿತ್ಸೆಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಹೆಸರಿನಲ್ಲಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಹಾಗೂ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಅವರು ಶುಕ್ರವಾರ ಧಾರವಾಡದಅಪರ್ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದರು. ವೈದ್ಯಕೀಯ ಸಿಬ್ಬಂದಿಗೆ ಅಗತ್ಯವಿರುವ ಪಿಪಿಇ ಕಿಟ್ ಹಾಗೂ ಇನ್ನಿತರ ಸಲಕರಣೆಗಳನ್ನು ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು ಹಣ […]

ರಾಜ್ಯ

ಕೇಂದ್ರ ಸರಕಾರದ ಜನ ವಿರೋಧಿ ಆರ್ಥಿಕ ನೀತಿ ವಿರುದ್ದ ಪಿ.ಎಚ್. ನೀರಲಕೇರಿ ವಾಗ್ದಾಳಿ

ಧಾರವಾಡ prajakiran.com : ಕೇಂದ್ರ ಸರಕಾರದ ಜನ ವಿರೋಧಿ ಆರ್ಥಿಕ ನೀತಿಯಿಂದ ದೇಶದ ಸಂಪತ್ತು, ಮಿತ್ತಲ್, ಅದಾನಿ, ಅಂಬಾನಿ ಅಂತಹ ಕೆಲವೇ ಜನರ ಬಳಿ ಸಂಗ್ರಹವಾಗುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು. ಅವರು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಪ್ರಧಾನಿ ಆಗಿದ್ದ ಅವಧಿಯಲ್ಲಿ ಸುಗ್ರೀವಾಜ್ಞೆ ಮೂಲಕ ಬ್ಯಾಂಕುಗಳು ರಾಷ್ಟ್ರೀಕರಣಗೊಳಿಸಿ ೫೦ ವರ್ಷಗಳನ್ನು ಪೂರೈಸಿದೆ. ಅಂದು ದೇಶದ ಕೃಷಿ,ಸಣ್ಣ ಉದ್ದಿಮೆದಾರರನ್ನು ಮತ್ತು ಜನರನ್ನು ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಲು ಕೆಲವೇ ಬಂಡವಾಳ […]