ರಾಜ್ಯ

ಧಾರವಾಡದಿಂದ ಹುಬ್ಬಳ್ಳಿಯವರೆಗೆ ಕರೊನಾ ಮುಕ್ತ ಭಾರತಕ್ಕಾಗಿ ಪಾದಯಾತ್ರೆ

ಧಾರವಾಡ prajakiran.com : ಕರೊನಾ ಮುಕ್ತ ಭಾರತಕ್ಕಾಗಿ ಪ್ರಾರ್ಥಿಸಿ ನಗರದ ಕಿರಣ ಗೆಳೆಯರ ಬಳಗದಿಂದ ಸುಮಾರು ೨೫ಕ್ಕೂ ಹೆಚ್ಚು ಜನ ಭಾನುವಾರ ಸಂಜೆ ಧಾರವಾಡದಿಂದ ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಪಾದಯಾತ್ರೆ ನಡೆಸಿದರು.  ಕೊರೊನಾ ಬಂದಾಗಿನಿಂದ ಸರಿಯಾಗಿ ಉದ್ಯೋಗವಿಲ್ಲದೇ ಜನ ಬಸವಳಿದಿದ್ದಾರೆ. ಈ ರೋಗದಿಂದ ದೇಶವನ್ನು ನೀನೇ ಕಾಪಾಡು ಪ್ರಭುವೇ ಎಂದು ಅಜ್ಜನ ಮೊರೆ ಹೋಗಿರುವ ಬಳಗ, ಬೇಡಿಕೆ ಈಡೇರಲೆಂದು ಎನ್‌ಟಿಟಿಎಫ್ ಹತ್ತಿರದ ಪ್ರಥಮ ಪೂಜಿಪ ಸಿದ್ಧಿವಿನಾಯಕ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ಪಾದಯಾತ್ರೆ ಆರಂಭಿಸಿದ ಬಳಗಕ್ಕೆ ವಾಲ್ಮೀಕಿ ಸಮಾಜದ […]