ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕರೋನಾ ಅವ್ಯವಸ್ಥೆ ಆಗರ…..!

ಧಾರವಾಡ prajakiran.com : ಜಿಲ್ಲೆಯಾದ್ಯಂತ ಕರೋನಾ ದಿನದಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಹಿಂದೆಯೇ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರವು ಹೆಚ್ಚುತ್ತಿದೆ. ಕರೋನಾ ಸೋಂಕಿತರು ಹಾಗೂ ಶಂಕಿತರು ಇದರಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಸ್ವಯಂ ಪ್ರೇರಿತವಾಗಿ ಯಾರಾದರೂ ತಪಾಸಣೆಗೆ ಮುಂದಾದರೆ ಅವರಿಗೆ ದೇವರೆ ಕಾಪಾಡಬೇಕು ಎನ್ನುವಂತಾಗಿದೆ. ಹೌದು ಇದುಅಚ್ಚರಿ ಹಾಗೂಆತಂಕದ ಸಂಗತಿಯಾದ್ರೂ ನಂಬಲೇ ಬೇಕಾದ ಕಟು ಸತ್ಯ. ಈ ಬಗ್ಗೆ ಸ್ಥಳೀಯರೇ ಪ್ರಜಾಕಿರಣ.ಕಾಮ್ ಗೆ ಸವಿವರ ಮಾಹಿತಿಯನ್ನು ನೀಡಿದ್ದಾರೆ. ಕರೋನಾ ತಪಾಸಣೆಗೆ ಭಾನುವಾರ ಬೆಳಗ್ಗೆ 8 ಗಂಟೆಯಿಂದಲೇ  ಹದಿನೈದು ಇಪ್ಪತ್ತು  ಜನ ಕಳೆದು […]