ರಾಜ್ಯ

ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಹೊಡೆದ ಸಿದ್ದರಾಮಯ್ಯ, ಡಿಕೆಶಿ….!

ಬೆಂಗಳೂರು prajakiran.com : ಕೇಂದ್ರ ಸರಕಾರ ಕಳೆದ 20 ದಿನಗಳಿಂದ ನಿರಂತರವಾಗಿ ಡಿಸೇಲ್ ಗೆ 1 ಲೀಟರ್ ಗೆ 29 ಏರಿಕೆ ಹಾಗೂ ಪೆಟ್ರೋಲ್ ಗೆ 25 ರೂ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸೈಕಲ್ ಹೊಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡವರ ರಕ್ತವನ್ನು ಹೀರಿ ಸರಕಾರದ ಬೊಕ್ಕಸ ತುಂಬಿಸಿಕೊಳ್ಳುತ್ತಿದೆ.  ಆರು ವರ್ಷದಲ್ಲಿ ಎಕ್ಸೆಸ್ ಡ್ಯೂಟಿ ಒಂದರಲ್ಲೇ 18 ಲಕ್ಷ […]

ರಾಜ್ಯ

ಧಾರವಾಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿದ ವಕೀಲರು

ಧಾರವಾಡ prajakiran.com : ಕಳೆದ ಹದಿನೇಳು ದಿನಗಳಿಂದ ಸತತವಾಗಿ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರನ್ನು ಖಂಡಿಸಿ ವಕೀಲರು ಸೈಕಲ್ ಏರಿ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ. ಬೆಲೆ ಏರಿಕೆ ಖಂಡಿಸಿ ಹೈಕೋರ್ಟ್ ವಕೀಲರು ಆಗಿರುವ ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಅವರ ನೇತೃತ್ವದಲ್ಲಿ ಬುಧವಾರ ಈ ವಿನೂತನ ಪ್ರತಿಭಟನೆ ನಡೆಯಿತು. ಕಳೆದ ಏಳು ವರ್ಷಗಳ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸರಾಸರಿ ಸುಮಾರು ಪ್ರತಿ ಬ್ಯಾರಲ್‌ಗೆ ೩೫ರಿಂದ೩೭ ಡಾಲರ್ ಇದೆ. ಪರಿಸ್ಥಿತಿ ಹೀಗಿದ್ದಾಗಲೂ ನಮ್ಮ […]