ರಾಜ್ಯ

ನಾಡೋಜ ಚೆನ್ನವೀರ ಕಣವಿಗೆ ಕೇಂದ್ರಿಯ ವಿವಿ ಗೌರವ ಡಾಕ್ಟರೇಟ್ ಪ್ರದಾನ

ಧಾರವಾಡ prajakiran.com :  ನಾಡೋಜ ಚೆನ್ನವೀರ ಕಣವಿ ಅವರಿಗೆ ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಮ್.ಮಹೇಶ್ವರಯ್ಯಅವರು ವಿಶ್ವವಿದ್ಯಾಲಯದ ೫ನೇ ಘಟಿಕೋತ್ಸವದ ಅಂಗವಾಗಿ ಗೌರವ ಡಾಕ್ಟರೇಟ್ ಪದವಿಯನ್ನು ಸೋಮವಾರ ಸಂಜೆ ನಗರದ ಕಣವಿ ಅವರ ನಿವಾಸದಲ್ಲಿ ಪ್ರದಾನಮಾಡಿದರು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಇದುವರೆಗೆ ದೇಶದ ೧೩ ಜನ ಸಾಧಕರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿ ಗೌರವಿಸಿದೆ. ವಿಶ್ವವಿದ್ಯಾಲಯವು ಈ ಬಾರಿ ನೀಡಿರುವ ೫ ಜನ ಗೌರವ ಡಾಕ್ಟರೇಟ್ ಪುರಸ್ಕೃತರಲ್ಲಿ ಕನ್ನಡಿಗರಿಗೆ ಹೆಚ್ಚು ಮನ್ನಣೆಯನ್ನು ಗೌರವಾನ್ವಿತ ರಾಷ್ಟ್ರಪತಿಗಳು ನೀಡಿರುವುದು […]