ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ–ಡಿಸಿಪಿ ನಡುವೆ ಮುಸುಕಿನ ಗುದ್ದಾಟ ಬಹಿರಂಗ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ ಹಾಗೂ ಡಿಸಿಪಿ ಪಿ. ಕೃಷ್ಣಕಾಂತ ನಡುವೆ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಡಿಸಿಪಿ ಪಿ. ಕೃಷ್ಣಕಾಂತಅವರು ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರಿಗೆ ಬರೆದ ಪತ್ರ ಪೊಲೀಸ್ ಇಲಾಖೆಯ ಬಹುತೇಕರ ಕೈಗೆ ತಲುಪಿದೆ. ಒಂದೇ ಕಟ್ಟಡದಲ್ಲಿ ಅಕ್ಕಪಕ್ಕದಲ್ಲಿಯೇ ಕಚೇರಿ ಇದ್ದರೂ ಪರಸ್ಪರ ಭೇಟಿಯಾಗಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ಪತ್ರ ಬರೆದಿದ್ದೇನೆ ಎಂದು ಡಿಸಿಪಿ ಹೇಳಿಕೊಂಡಿದ್ದಾರೆ. ಆ ಪತ್ರದ ಪ್ರತಿಯನ್ನು ಪೊಲೀಸ್ ಮಹಾನಿರ್ದೇಶಕರಿಗೆ ಹಾಕಿರುವುದು ಅಚ್ಚರಿಗೆ ಕಾರಣವಾಗಿದೆ. ಆದರೆ […]

ಅಪರಾಧ

ಡ್ರಗ್ಸ್ ಜಾಲ : ನಟಿಯರ ನಂಟು ಹೊಂದಿದ ಇಬ್ಬರ ಬಂಧನ

ಬೆಂಗಳೂರು prajakiran.com : ಸಿಸಿಬಿ ಪೊಲೀಸ್ ತಂಡ ಒಂದು ತಿಂಗಳಿಂದ ಡ್ರಗ್ಸ್ ಜಾಲದ ಮಾಹಿತಿ ಆಧರಿಸಿ ನಿರಂತರ ತನಿಖೆ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ವಿವರಿಸಿದರು. ಅವರು ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕೂಡ ಗಾಂಜಾ ಕೇಸ್ ಪತ್ತೆ ಮಾಡಿದ್ದರು ಎಂದರು. ಆರ್ ಟಿ ಒ ಜಯನಗರ ಕಚೇರಿಯಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿಶಂಕರ್  ನಟಿ ಜೊತೆ ಸಂಪರ್ಕ ಇದೆ ಎಂಬುದು ಪತ್ತೆಯಾಗಿದೆ. ಆತನ ಮೇಲೆ ನಿಗಾ ಇಟ್ಟು […]

ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ. ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ. ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. 1990ರ […]