ಅಪರಾಧ

ಧಾರವಾಡದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ದೌರ್ಜನ್ಯ

ಧಾರವಾಡ prajakiran.com : ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಡಾವಣೆಯೊಂದರಲ್ಲಿ ಎಂಟು ವರ್ಷದ ಬಾಲಕಿ ಮೇಲೆ  ದೌರ್ಜನ್ಯ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನು ಮೊಬೈಲ್ ಕೊಟ್ಟ ಹಾಗೆ ಮಾಡಿ ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ. ಅಲ್ಲದೆ, ಪೋಷಕರಿಗೆ ವಿಷಯ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿ ಶಂಕರ್ ವಿರುದ್ದ ಕಲಂ 342, 376, 506 ಐಪಿಸಿ ಹಾಗೂ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಧಾರವಾಡ […]

ಅಪರಾಧ

ಧಾರವಾಡದ ಮಾದನಬಾವಿ ಆರೋಪಿ ಕೊನೆಗೂ ಅಂದರ್

ಧಾರವಾಡ prajakiran.com : ಧಾರವಾಡ ತಾಲೂಕಿನ ಮಾದನಬಾವಿ ಗ್ರಾಮದ ಬಾಲಕಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಅದೇ ಗ್ರಾಮದ ಇನ್ನೊಬ್ಬ ಆರೋಪಿ ಸಮೀರ್ ಮುಲ್ಲಾನವರ ಕೊನೆಗೂ ಧಾರವಾಡ ತಾಲೂಕಿನ ಗರಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಜಾಕಿರಣ.ಕಾಮ್ ಗೆ ಈ ಕುರಿತು ಪೊಲೀಸರು  ಖಚಿತಪಡಿಸಿದ್ದಾರೆ. ಮೇ.21 ರಂದು ಬಾಲಕಿ ಮೇಲೆ ಮಾದನಬಾವಿ ಗ್ರಾಮದ ಪ್ರಮುಖ ಆರೋಪಿ ಬಸವರಾಜ ಕೆರಾಳೆ ಗೆ ಈ ಆರೋಪಿ ಸಮೀರ್ ಮುಲ್ಲಾನವರ ಸಹಕಾರ […]