ಅಂತಾರಾಷ್ಟ್ರೀಯ

ನನ್ನ ವಿರುದ್ದ ಆರೋಪ ಮಾಡುವವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದ ಪ್ರಲ್ಹಾದ ಜೋಶಿ

 ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಕರಣದಲ್ಲಿಅನಗತ್ಯವಾಗಿ ನನ್ನ ಹೆಸರು ತಳಕು ಹಾಕಲಾಗುತ್ತಿದೆ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಯಾರು ನನ್ನ ವಿರುದ್ದ ಆರೋಪ ಮಾಡುತ್ತಿದ್ದಾರೋ ಅವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕುಟುಕಿದ್ದಾರೆ. ಅವರು ಶುಕ್ರವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರ ಸಭೆ ವಿಚಾರ ಶಾಸಕರ ಸಭೆಗಳು ಅಲ್ಲಲ್ಲಿ ನಡೆಯುತ್ತಲೇ ಇರುತ್ತವೆ. ಅದಕ್ಕೂ ಸಚಿವ ಸಂಪುಟ ಸಂಬಂಧ ಇರುವುದಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆ ಸಿಎಂ […]