ರಾಜ್ಯ

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕರೋನಾ

ಧಾರವಾಡ prajakiran.com : ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ಆದಷ್ಟು ಬೇಗ ಕರೋನಾ ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು. ರಾಜ್ಯಾದ್ಯಂತ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಅದರಂತೆ ಧಾರವಾಡ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಶ್ರೀರಾಮಸೇನೆ ರಾಜ್ಯ […]

ರಾಜ್ಯ

ಧಾರವಾಡದ ಶಿವನ ದೇವಾಲಯ ಧ್ವಂಸ :ಅಧಿಕಾರಿಗಳ ವಿರುದ್ದ ಮುತಾಲಿಕ ಸಿಡಿಮಿಡಿ

ಧಾರವಾಡ prajakiran.com : ಧಾರವಾಡ ಕ್ಯಾರಕೊಪ್ಪ ರಸ್ತೆಯಲ್ಲಿ ಶಿವನ ದೇವಾಲಯವನ್ನು ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ಶ್ರೀರಾಮಸೇನಾ ರಾಷ್ಟ್ರೀಯಅಧ್ಯಕ್ಷ ಪ್ರಮೋದ‌ ಮುತಾಲಿಕ ಸಿಡಿಮಿಡಿಗೊಂಡಿದ್ದಾರೆ. ಅವರು ಗುರುವಾರ ಧಾರವಾಡ ತಾಲೂಕಿನ ಕ್ಯಾರಕೋಪ್ಪ ಗ್ರಾಮದ ರಸ್ತೆಯಲ್ಲಿರುವ ಅಘೋರಿ ಮಠ ತೆರವುಗೊಳಿಸಿದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ನಂತರ ಧಾರವಾಡ ತಾಲೂಕು ಆಡಳಿತದ ವಿರುದ್ದ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು. ಅಘೋರಿ ಮಠವನ್ನು ತೆರವು ಗೊಳಿಸಿದ್ದಕ್ಕೆ ಶ್ರೀರಾಮಸೇನಾ ಸಂಘಟನೆ ಕಾರ್ಯಕರ್ತರು ಸರ್ಕಾರ ಹಾಗೂ ಅಧಿಕಾರಿಗಳ ಕ್ರಮಕ್ಕೆ ತೀವ್ರ […]