ಅಂತಾರಾಷ್ಟ್ರೀಯ

ಕೃಷಿ ಕಾಯ್ದೆಗಳ ಜಾರಿ ನೀವು ತಡೆಯುತ್ತೀರೊ, ಇಲ್ಲವೇ ನಾವೇ ತಡೆಯಬೇಕೊ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ರೈತರ ಬೇಡಿಕೆ ಆಲಿಸಲು ಸಮಿತಿ ರಚನೆ ನವದೆಹಲಿ prajakiran.com : ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌. ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ […]

ಜಿಲ್ಲೆ

ಕುರುಬ ಸಮಾಜ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಣುಕುಶವ ಯಾತ್ರೆ

ಧಾರವಾಡ prajakiran.com : ಕುರುಬ ಸಮಾಜವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಶುಕ್ರವಾರ ಧಾರವಾಡದಲ್ಲಿ ಅಣುಕುಶವ ಯಾತ್ರೆ ಮಾಡಲಾಯಿತು. ನಗರದ ಕಲಾಭವನದಿಂದ ಜಿಲ್ಲಾಧಿಕರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕುರುಬ ಸಮಾಜದ ಕಾರ್ಯಕರ್ತರು ಇದೇ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೋಳ್ಳಿರಾಯಣ್ಣ ನಾಮಕರಣ  ಮಾಡಬೇಕು ಎಂದು ಆಗ್ರಹಿಸಿದರು,  ಸಂಗೋಳ್ಳಿರಾಯಣ್ಣ ಪೌಂಡೇಶನ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿದರು.  ಈ ಸಂರ್ಭದಲ್ಲಿ ರವಿರಾಜ ಕಂಬಳಿ, ನಿಂಗಪ್ಪ ಜ್ಯೋತಿ ನಾಯ್ಕರ, ಮಹೇಶ ಹಕ್ಕಿ, ಮುತ್ತು […]

ರಾಜ್ಯ

ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರ ಮಿಂಚಿನ ಪ್ರತಿಭಟನೆ

ಧಾರವಾಡ prajakiran.com : ಪಶ್ಚಿಮ ಪದವೀಧರ ಕ್ಷೇತ್ರದ ನಾಮಪತ್ರ ಸಲ್ಲಿಸಲು ಬಂದ ಬಿಜೆಪಿ ಮುಖಂಡರಿಗೆ ಒಂದು ನಿಯಮ ಕರ್ನಾಟಕ ರಾಷ್ಟ್ರೀಯ ಸಮಿತಿ ಕಾರ್ಯಕರ್ತರಿಗೆ ಒಂದು ನಿಯಮ ಅನುಸರಿಸಿದ ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರು ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಯಿತು. ಜಿಲ್ಲಾಧಿಕಾರಿ ಕಚೇರಿಯ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜನ ಗುಂಪು ಗುಂಪಾಗಿ ಸೇರುವಂತಿಲ್ಲ ಎಂದು […]

ರಾಜ್ಯ

ವಿದ್ಯುತ್ ವಿತರಣಾ ಕಂಪನಿಗಳ ಖಾಸಗಿಕರಣ ವಿರುದ್ದ ಧಾರವಾಡದಲ್ಲಿ ಹೆಸ್ಕಾಂ ನೌಕರರ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿದ್ಯುತ್ ವಿತರಣಾ ಕಂಪನಿಗಳ ಖಾಸಗಿಕರಣ ವಿರೋಧಿಸಿ ಧಾರವಾಡದಲ್ಲಿ ಹೆಸ್ಕಾಂ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಶನ್ ಆಫ್ ಕರ್ನಾಟಕ ಎಲೆಟ್ರ್ಕಿಸಿಟಿ ಬೋರ್ಡ್ ಯೂನಿಯನ್ ಮತ್ತುಅಸೋಸಿಯೇಶನ್  ಕರೆ ನೀಡಿದ್ದ ರಾಜ್ಯವ್ಯಾಪ್ತಿ ಪ್ರತಿಭಟನೆಗೆ ಧಾರವಾಡದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ಸರಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಮ್ಮ ಹಕ್ಕಗಳನ್ನು […]

ರಾಜ್ಯ

ಧಾರವಾಡ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಧಾರವಾಡ prajakiran.com : ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ಕಳೆದ ಕೆಲ ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಧಾರವಾಡ ಡಿಎಚ್ಒ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ […]

dist hospital dharwad
ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು, ಪ್ರತಿಭಟನೆ ಬಿಸಿ

ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ  ನಿರ್ಲಕ್ಷ್ಯದಿಂದ ನವಜಾತ ಶಿಶುವೊಂದು ಸಾವನ್ನಪ್ಪಿದ್ದ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತನ್ನ ಪತ್ನಿ ಹೆರಿಗೆ ಸಮಯದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ಬೇಜಾವಾಬ್ದಾರಿತನ ಮೆರೆದಿದ್ದಾರೆ ಎಂದು ಆಕೆಯ ಪತಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆಯ ಮುಗದ ಗ್ರಾಮದ ಮಹಿಳೆ  ಪೂಜಾ ಪೂಜಾರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ. ನಿನ್ನೆ […]

ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]

ರಾಜ್ಯ

ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ , ಬಂಧನ ಬಿಡುಗಡೆ  

ಧಾರವಾಡ Prajakiran.com : ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಅವಳಿ ನಗರ ನಡುವಿನ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬಿ.ಜೆ.ಪಿ ನೇತೃತ್ವದ ಕೇಂದ್ರ-ರಾಜ್ಯ ಸರ್ಕಾರಗಳು ಮಂಡಿಸಿರುವ ರೈತರ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೂಲಕ ರೈತರು-ಕಾರ್ಮಿಕರಿಗೆ ಮಾರಕವಾಗಿಸಿದೆ. ಭೂ ಸುಧಾರಣೆ ಕಾಯ್ದೆತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆಯ ತಿದ್ದುಪಡಿಗಳನ್ನು ಯಾವುದೇ ಚರ್ಚೆ ಇಲ್ಲದೇ ಜಾರಿಗೊಳಿಸುತ್ತಿವೆ. ರೈತರಿಗೆ ಮಾರಕವಾಗುವ ಈ ಮೂರೂ  ಮಸೂದೆಗಳನ್ನು ಚರ್ಚೆಗೆ ಅವಕಾಶ […]

ರಾಜ್ಯ

ಶಾಲಾ, ಕಾಲೇಜುಗಳಿಗೆ ಅನುದಾನ ವಿಸ್ತರಿಸಲು ಆಗ್ರಹಿಸಿ ಪ್ರತಿಭಟನೆ

ಧಾರವಾಡ prajakiran.com : 1995ರ ನಂತರ ಆರಂಭವಾದ ಕನ್ನಡ ಶಾಲಾ, ಕಾಲೇಜುಗಳಿಗೆ ಅನುದಾನ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಸದಸ್ಯರು ಶನಿವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡಿಸುವುದು. ಎನ್ ಪಿಎಸ್ ರದ್ಧತಿ ಮಾಡುವುದು. ಕಾಲ್ಪನಿಕ ವೇತನ ಬಡ್ತಿಗಾಗಿ ಬಸವರಾಜ ಹೊರಟ್ಟಿ ವರದಿ ಜಾರಿ ಮಾಡಬೇಕು. ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಸಿಬ್ಬಂದಿಗಳಿಗೂ ವಿಸ್ತರಿಸುವುದು, […]

ರಾಜ್ಯ

ಗದಗನಲ್ಲಿ ಇಬ್ಬರು ಆರೋಗ್ಯ ಅಧಿಕಾರಿಗಳ ಸಾವು

ಗದಗ prajakiran.com : ಗದಗ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶನಿವಾರ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಕಿಡಿ ಕಾರಿದ ಪ್ರತಿಭಟನಾಕಾರರು ಒಂದೇ ವಾರದಲ್ಲಿ ಇಬ್ಬರು ಆರೋಗ್ಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹಲವರಿಗೆ ಪಾಸಿಟಿವ್ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗದಗನ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ  ಹಾಗೂ ಮಂಜುನಾಥ ತಳವಾರಿ (೪೫) ಕರೋನಾ ದಿಂದ ಸಾವನ್ನಪ್ಪಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಯಾಗಿದ್ದಾರೆ. ಕೋವಿಡ್ […]