ರಾಜ್ಯ

ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿ ಬಂದ್  ಹಿಂದಕ್ಕೆ

ಹದಿನೈದು ದಿನಗಳ ಗಡುವು ನೀಡಿದ ವರ್ತಕರು ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ಎಪಿಎಂಸಿ ಮಾರುಕಟ್ಟೆ ದಲಾಲ್ ವರ್ತಕರು ಕರೆ ನೀಡಿದ್ದ ಅನಿರ್ದಿಷ್ಟ ಅವಧಿ  ಬಂದ್  ತಾತ್ಕಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಬುಧವಾರ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ನ ಎಪಿಎಂಸಿ ಕ್ರಿಯಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ನಡೆದ  ನಿರ್ಣಯದಂತೆ […]

ರಾಜ್ಯ

ಮುಷ್ಕರ ನಿರತ ಆಯುಷ್ ವೈದ್ಯರ ಮೇಲೆ ಕಾನೂನು ಕ್ರಮ ಬೇಡ

ಧಾರವಾಡ prajakiran.com : ಆಯುಷ್ ವೈದ್ಯರು ತಮ್ಮ ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ಸಾಮೂಹಿಕ ರಾಜೀನಾಮೆ ನೀಡಿ ಮುಷ್ಕರ ನಡೆಸುತ್ತಿರುವ ವೈದ್ಯರ ಮೇಲೆ ಕಾನೂನು ಕ್ರಮ ಜರುಗಿಸಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ವಿ. ಸಂಕನೂರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದ್ದಾರೆ. ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2 […]

ರಾಜ್ಯ

ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಹೋರಾಟ

ಧಾರವಾಡ prajakiran.com : ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದು, ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟ ಹೋರಾಟಕ್ಕೆ  ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆನೀಡಿದೆ.  ಕಾರ್ಯಕರ್ತೆಯರಿಗೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆಯ ವಿರುದ್ಧ ರಾಜಿರಹಿತ ಹೋರಾಟಕ್ಕೆ ಸಜ್ಜುಗೊಳ್ಳಬೇಕೆಂದು  ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮನವಿ ಮಾಡಿದ್ದು, ಇಲಾಖೆಯ ಒತ್ತಡಗಳಿಗೆ ಮಣಿಯದೇ ಮುಂದಿನ ರಾಜಿರಹಿತ ಹೋರಾಟಕ್ಕೆ ಮುನ್ನಡೆಸಲು ನಿರ್ಧರಿಸಿದೆ.   ಜು. ೧೩ರಂದು  ರಾಜ್ಯದ ಎಲ್ಲಾ ಜಿಲ್ಲೆ, […]

ರಾಜ್ಯ

ಜೂನ್  ೨೫ ರಂದು ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಧಾರವಾಡ Prajakiran.com : ರಾಜ್ಯದಲ್ಲಿರುವ ೪೧೩ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ೧೪,೫೬೪ ಅತಿಥಿ ಉಪನ್ಯಾಸಕರು  ಮತ್ತು ೨೨,೧೫೦ ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಜೂನ್ ೨೫ ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ದಂಡಾಧಿಕಾರಿಗಳ ಕಚೇರಿ ಎದುರುಗಡೆ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ  ಎಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು/ ಶಿಕ್ಷಕರ ಹೋರಾಟ ಸಮಿತಿ ಹಾಗೂ ಎಐಡಿವೈಒ  ತಿಳಿಸಿವೆ.  ಸಾವಿರಾರು ಶಿಕ್ಷಕರು ಕರೋನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದ್ದು,  ಅವರೆಲ್ಲರ ಬದುಕು ಅತಂತ್ರವಾಗಿದೆ.   ಕಳೆದ […]

ರಾಜ್ಯ

ಧಾರವಾಡ ಬಿಜೆಪಿ ಶಾಸಕರ ನಿವಾಸದ ಎದುರು ಬಿತ್ತನೆ ಬೀಜಕ್ಕಾಗಿ ರೈತರ ಪ್ರತಿಭಟನೆ

ಧಾರವಾಡ prajakiran.com : ಧಾರವಾಡ  ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ರೈತರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜ ಖರೀದಿಗೆ ಮುಗಿ ಬಿದ್ದಿದ್ದಾರೆ. ಆದರೆ ಅವರಿಗೆ ಸಮಯಕ್ಕೆ ಸರಿಯಾಗಿ ಬೀಜ ಸಿಗದಿರುವುದು ತಲೆನೋವಾಗಿ ಪರಿಣಮಿಸಿದೆ.  ಬಿತ್ತನೆ ಬೀಜ ಹಾಗೂ ರಸ ಗೊಬ್ಬರದ ಸಮಸ್ಯೆ ಎದುರಾಗದಂತೆ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಹೇಳಿತ್ತಿದ್ದರೂ, ರೈತರು ಮಾತ್ರ ಪರದಾಡುತ್ತಲೇ ಇದ್ದಾರೆ. ಬಿತ್ತನೆ ಬೀಜ ಖರೀದಿಗಾಗಿ ರೈತರು ದಿನಗಟ್ಟಲೇ ರೈತ ಸಂಪರ್ಕ ಕೇಂದ್ರದ ಎದುರು ಕಾಯುವುದು ಮಾತ್ರ ತಪ್ಪುತ್ತಿಲ್ಲ. ಇಲ್ಲಿನ ಹೊಸ್ […]