ರಾಜ್ಯ

ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡರಾ ಪಿಎಸ್ ಐ ….!

ಹಾಸನ prajakiran.com : ಕಳೆದ ಎರಡು ದಿನಗಳಲ್ಲಿ ನಡೆದ ಎರಡು ಕೊಲೆ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಬೇಕಾಗಿದ್ದ ಪಿಎಸ್ ಐ ಒಬ್ಬರು ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಟೌನ್ ಸಬ್ ಇನ್ಸಪೆಕ್ಟರ್ ಕಿರಣ್ ಕುಮಾರ್ ಅವರೇ ಆತ್ಮ ಹತ್ಯೆ ಮಾಡಿ ಕೊಂಡು ನತದೃಷ್ಟಅಧಿಕಾರಿಯಾಗಿದ್ದಾರೆ. ದಕ್ಷತೆಗೆ ಹೆಸರಾಗಿದ್ದ ಇವರು ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದರಿಂದ ಇವರ […]

ರಾಜ್ಯ

ಗಜೇಂದ್ರಗಡ ಪಿಎಸ್ಐಗೆ ಕರೋನಾ ಹಿನ್ನಲೆ ಠಾಣೆ ಸೀಲ್ ಡೌನ್…..!

ಮಂಜುನಾಥಸಿಂಗ್ ರಾಠೋಡ ಗದಗ prajakiran.com : ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್​ಐಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಠಾಣೆಯನ್ನು ಸೀಲ್​ಡೌನ್​ ಮಾಡಲಾಗಿದೆ. ಪಿಎಸ್​ಐ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ ಸಿಬ್ಬಂದಿಗೂ ಕೂಡ ಕೋವಿಡ್​ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್​ ಎಂದು ಬಂದಿದೆ. ಪಿಎಸ್​ಐ ಅವರು ಒಂದು ವಾರದಿಂದ ಕುಟುಂಬದಿಂದ ದೂರವಿದ್ದು, ಸೀಲ್​ಡೌನ್ ಪ್ರದೇಶ ಸೇರಿದಂತೆ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಸ್ವಯಂಪ್ರೇರಿತವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. […]