ಜಿಲ್ಲೆ

ಧಾರವಾಡದ ಹೊಸ ಯಲ್ಲಾಪುರ ತುಂಬಾ ಹಬ್ಬುತ್ತಿರುವ ಗಬ್ಬು ವಾಸನೆ….!

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ದಿವ್ಯ ನಿರ್ಲಕ್ಷ್ಯ ದಿಂದ ಧಾರವಾಡದ ಹೊಸ ಯಲ್ಲಾಪುರ ತುಂಬಾ ಗಬ್ಬು ವಾಸನೆ ಹಬ್ಬುತ್ತಿದೆ. ಧಾರವಾಡದ ಜನನೀಬಿಡ ರಸ್ತೆ ಹಾಗೂ ನಗರದ ಒಳಗೆ ಕಸ ವಿಲೇವಾರಿ ಘಟಕ ಇರುವ ಹಿನ್ನೆಲೆಯಲ್ಲಿ ನಗರವಾಸಿಗಳು ನರಕ ಯಾತನೆ ಅನುಭವಿಸುವಂತೆ ಆಗಿದೆ. ಅದರಲ್ಲೂ ಎಲ್ಲಿ ಬೇಕೆಂದರಲ್ಲಿ ಗುಂಪು ಗುಂಪಾಗಿ ಕಸ ಹಾಕಿದ್ದರಿಂದ ಧಾರವಾಡದ ಹೊಸಯಲ್ಲಾಪುರ, ಲಕ್ಷ್ಮಿ ನಗರ, ಜನ್ನತ್ ನಗರ, ದಾನೇಶ್ವರನಗರ, ಗಾಂಧಿನಗರ, ಸೇರಿದಂತೆ ವಿವಿಧ ಕಡೆಗಳಲ್ಲಿ ಗಬ್ಬುನಾತ ಹರಡುತ್ತಿದೆ. ಇದರಿಂದಾಗಿ ಬೇಸತ್ತು […]

ರಾಜ್ಯ

ಧಾರವಾಡದ ನವಲೂರಿನ ಬಿಆರ್ ಟಿ ಎಸ್ ಬ್ರಿಜ್ ಬಲ ಬದಿಯಲ್ಲಿ ಕುಸಿತ …!

ಕಂಗಲಾದ ಹುಬ್ಬಳ್ಳಿ-ಧಾರವಾಡದ ಜನತೆ ಧಾರವಾಡ prajakiran.com  : ಹುಬ್ಬಳ್ಳಿ-ಧಾರವಾಡ ನಡುವೆ ವೇಗವಾಗಿ ಸಂಪರ್ಕ ಕಲ್ಪಿಸುವ ಮಹತ್ವಾಂಕ್ಷಿ ಬಿ ಆರ್ ಟಿ ಎಸ್ ರಸ್ತೆ ನಿರ್ಮಾಣ ಆರಂಭದಿಂದಲೂ ಒಂದಿಲ್ಲ ಒಂದು ಯಡವಟ್ಟಿನಿಂದ ಸುದ್ದಿಯಲ್ಲಿದೆ. ಕಳೆದ ವರ್ಷವಷ್ಟೇ ಧಾರವಾಡದ ನವಲೂರಿನ ಬ್ರಿಜ್ ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟಿದ್ದರಿಂದ ಕೆಲ ದಿನಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸ್ವತಃ ಧಾರವಾಡ ಪಶ್ಚಿಮ ಶಾಸಕಅರವಿಂದ ಬೆಲ್ಲದ ಅವರು ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ […]