ಜಿಲ್ಲೆ

ಸಮಾಜ ಪುಸ್ತಕಾಲಯದ ಮನೋಹರ ಘಾಣೇಕರ್ ಇನ್ನಿಲ್ಲ

ಧಾರವಾಡ prajakiran.com : ನಾಡಿನ ಪ್ರತಿಷ್ಠಿತ ಪ್ರಕಾಶನಗಳಲ್ಲಿ ಒಂದಾಗಿರುವ ಧಾರವಾಡದ ಸಮಾಜ ಪುಸ್ತಕಾಲಯದ  ಮನೋಹರ ಘಾಣೇಕರ್ (83) ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಪುತ್ರನ ಜೊತೆಗೆ ಬೈಲಹೊಂಗಲದಲ್ಲಿ ವಾಸವಾಗಿದ್ದರು. ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಲೇಖಕರ ಕೃತಿಗಳನ್ನು ಅವರು ತಮ್ಮ ಸಮಾಜ ಪುಸ್ತಕಾಲಯ ಪ್ರಕಾಶನದಿಂದ ಪ್ರಕಟಿಸಿದ್ದರು. ಅವರ ತಮ್ಮ ರವೀಂದ್ರ ಘಾಣೇಕರ್ […]