ರಾಜ್ಯ

ಪಿಯು ಪರೀಕ್ಷಾ ಮಂಡಳಿ ಮತ್ತೊಂದು ಯಡವಟ್ಟು ಬಯಲು ..!

ಕೊಣ್ಣೂರು ವಿದ್ಯಾರ್ಥಿ ಭವಿಷ್ಯಕ್ಕೆ ಕುತ್ತು ಮಂಜುನಾಥ ಎಸ್. ರಾಠೋಡ ಗದಗ prajakiran.com : ಕೋವಿಡ್ ಆತಂಕದ ನಡುವೆ ಈ ಬಾರಿ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಹಲವರಿಗೆ ಫಲಿತಾಂಶವು ಅನುಮಾನದ ಜತೆಗೆ ಬೇಸರವನ್ನೂ ಉಂಟು ಮಾಡಿದೆ. ಅಲ್ಲದೆ, ಹಲವರ ಭವಿಷ್ಯಕ್ಕೂ ಕುತ್ತು ತರಿಸಿದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಕೆಇಎಸ್ ಪಿಯು ಕಾಲೇಜ್‌ನ ಶಬ್ಬೀರ್ ಖಾಜೇಸಾಬ ಖಾಜಿ ಎಂಬ ವಿದ್ಯಾರ್ಥಿ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನಪಡೆದು […]

ಜಿಲ್ಲೆ

ಸೆ.೭ ರಿಂದ ೧೯ ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಧಾರವಾಡ prajakiran.com : ಸೆಪ್ಟೆಂಬರ್ ೦೭ ರಿಂದ ೧೯, ೨೦೨೦ ರ ವರೆಗೆ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿವೆ. ಪರೀಕ್ಷಾ ಸಮಯವಾದ ಬೆಳಿಗ್ಗೆ ೧೦-೧೫ ರಿಂದ ಮಧ್ಯಾಹ್ನ ೧-೩೦ರ ವರೆಗೆ ಹಾಗೂ ಮಧ್ಯಾಹ್ನ ೨-೧೫ ರಿಂದ ಸಂಜೆ ೫-೩೦ ರ ವರೆಗೆ ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧ್ವನಿವರ್ಧಕಗಳ ನಿಷೇಧ ಹಾಗೂ ಸಮೀಪದ ಝೆರಾಕ್ಸ್ ಅಂಗಡಿಗಳು […]