ರಾಜ್ಯ

ಧಾರವಾಡ ನ್ಯಾಯಾಲಯದ ಮಹತ್ವದ ಆದೇಶ : ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ

ಧಾರವಾಡ prajakiran.com : ಧಾರವಾಡ ಕೇಂದ್ರ ಕಾರಾಗೃಹದಲ್ಲಿ 2010ರ ಮೇ 23 ರಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ ವಿಧಿಸಿ ಧಾರವಾಡ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಧಾರವಾಡ 2ನೇ‌  ಅಧಿಕ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ಗೌ. ನ್ಯಾಯಾಧೀಶೆಯರಾದ ಶ್ರೀಮತಿ ಪಂಚಾಕ್ಷರಿ.ಎಮ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.    ಆರೋಪಿ ಎ 1) ಬಚ್ಚಾಖಾನ @ಯೂಸೂಪ ತಂದೆ […]