ಅಪರಾಧ

ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳ ಬಂಧನ

ಲಿಂಗಸುಗೂರು : ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಜಲೇರದೊಡ್ಡಿಯ ಪರಸಪ್ಪ ಗುಜ್ಜಲ ಹಾಗೂ ಅಮರೇಶ ಗುಜ್ಜಲ ಬಂಧಿತ ಆರೋಪಿಗಳು. ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ಎಸ್. ಹುಲ್ಲೂರು ನೇತೃತ್ವದಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ದಾಳಿ ನಡೆಸಿ 16 ಸಾವಿರ ಮೌಲ್ಯದ 9 ಕೆಜಿ ಗಾಂಜಾ […]

ರಾಜ್ಯ

ರಾಯಚೂರಿನ ಕರಕಲ್ ಗಡ್ಡಿ ಯಲ್ಲಿ ಸಿಲುಕಿಕೊಂಡ 9 ಜನ …!

ರಾಯಚೂರು prajakiran.com : ಭಾರೀ ಮಳೆಯಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿರುವ 9 ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬರುವ ಪ್ರಯತ್ನ ಹಾಗೂ ಗ್ರಾಮಸ್ಥರ ಮನವೊಲಿಕೆ ವಿಫಲವಾದ ಘಟನೆ ರಾಯಚೂರಿನ ಕರಕಲ್ ಗಡ್ಡಿಯಲ್ಲಿ ಗುರುವಾರ ನಡೆದಿದೆ. ರಾಯಚೂರಿನ ಕರಕಲ್ ಗಡ್ಡಿ ಜನ ಶಾಶ್ವತ ಪರಿಹಾರಕ್ಕೆ ಪಟ್ಟು ಹಿಡಿದಿದ್ದರ ಪರಿಣಾಮಅವರನ್ನು ಕರೆದುಕೊಂಡು ಬರಲು ತೆರಳಿದ್ದ ಬೋಟ್ ಬರಿಗೈಯಲ್ಲಿ ವಾಪಾಸ್ ಆಯಿತು. ರಾಯಚೂರು ಜಿಲ್ಲಾಡಳಿತ ಕಳೆದ ವರ್ಷವೂ ಈ ರೀತಿಯ ಭರವಸೆ ನೀಡಿ ಕೈ ಕೊಟ್ಟಿತ್ತು. ಮತ್ತೇ ಈ ವರ್ಷ ಪ್ರವಾಹ ಬಂದಾಗ […]