ರಾಜ್ಯ

ರಾಯಚೂರಿನಲ್ಲಿ ಹಳ್ಳದಲ್ಲಿ ಕೊಚ್ಚಿ ಹೋದ ಎತ್ತಿಬಂಡಿ…..!

ರಾಯಚೂರು prajakiran.com  : ತುಂಬಿದ ಹಳ್ಳ ದಾಟಿ ನಾಲ್ಕು ಜನರು ಬಂಡಿಯಲ್ಲಿ ಹೊಲಕ್ಕೆ ಹೋಗ್ತಿದ್ದಾಗ ಹಳ್ಳ ದಾಟುವ ಸಂದರ್ಭದಲ್ಲಿ ನೀರಿನ ರಭಸಕ್ಕೆ ಎತ್ತುಗಳು ಹಾಗೂ ರೈತರು ನೀರಿನಲ್ಲಿ ಕೊಚ್ಚಿ ಹೋಗಿದ ಘಟನೆ ರಾಯಚೂರಿನಲ್ಲಿ ಶುಕ್ರವಾರ ನಡೆದಿದೆ. ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿರುವ ಘಟನೆ ಇದಾಗಿದ್ದು, ಎತ್ತಿ ಬಂಡಿಯಲ್ಲಿದ್ದ ನಾಲ್ಕು ಜನರೂ ಹಳ್ಳದಲ್ಲಿ ಕೊಚ್ಚಿ ಹೋಗುವಾಗ ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ಎತ್ತುಗಳೂ ಕೂಡಾ ಸುರಕ್ಷಿತವಾಗಿ ದಡ ಸೇರಿವೆ. ಓರ್ವ ಮಹಿಳೆ ಹಾಗೂ ಮೂವರು ಪುರುಷರು ಬಂಡಿಯಲ್ಲಿದ್ರು ಎಂದು […]

ರಾಜ್ಯ

ರಾಯಚೂರಿನಲ್ಲಿ ಕರೋನಾಗೆ ಉಪನೋಂದಣಾಧಿಕಾರಿ ಬಲಿ : ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ಸಾವು …!

ರಾಯಚೂರು prajakiran.com : ಕರೋನಾ ಅಟ್ಟಹಾಸವನ್ನು ಲೆಕ್ಕಸದೆ ಸದಾ ಕಾಲವೂ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನೋಂದಣಾಧಿಕಾರಿಯನ್ನೇ ಕರೋನಾ ಬಲಿ ಪಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಉಪನೋಂದಣಿ ಅಧಿಕಾರಿಯಾಗಿದ್ದ 44 ವರ್ಷ ಮಗ ಕರೋನಾಕ್ಕೆ ಬಲಿಯಾಗಿದ್ದಾರೆ.  ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಅವರು ಶನಿವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.   ಇದರಿಂದಾಗಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ರಾಯಚೂರಿನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಅವರ ಮನೆಯಲ್ಲಿ […]

ಅಪರಾಧ

ರಾಯಚೂರು ಜಿಲ್ಲೆಯಲ್ಲಿ ಹಾಡ ಹಗಲೇ ನಾಲ್ವರ ಬರ್ಬರ ಕೊಲೆ

ರಾಯಚೂರು prajakiran.com  : ಹಳೆ ವೈಷಮ್ಯ ಹಾಗೂ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಾಲ್ವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು, ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಸಾವಿತ್ರಮ್ಮ (55), ಶ್ರೀದೇವಿ(38), ಹನುಮೇಶ್ (35) ನಾಗರಾಜ್ (33) ಎಂದು ಗುರುತಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ‌ ಇನ್ನೂ ಮೂವರಿಗೆ  ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ  ಆಸ್ಪತ್ರೆಗೆ ದಾಖಲಿಸಿ […]