ರಾಜ್ಯ

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಮತ್ತೆ ಹರಿಹಾಯ್ದಸಚಿವ ರಮೇಶ ಜಾರಕಿಹೊಳಿ

 ಬೆಳಗಾವಿ prajakiran.com  : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಗುರುವಾರ ಮತ್ತೆ ಜಲ ಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ ಸಚಿವ ರಮೇಶ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಅಲ್ಲದೆ, ಲಕ್ಷ್ಮೀ ಹೆಬ್ಬಾಳಕರಗೆ ಮತ್ತೆ ಮಾತಿನ ಚಾಟಿಯೇಟು ಬಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಹರಿಹಾಯ್ದಿದ್ದು, ಮೊನ್ನೆ ನಡೆದ ಸಭೆಯಲ್ಲಿ […]

ರಾಜ್ಯ

ವೇದಿಕೆ ಹಂಚಿಕೊಂಡರೂ ಮುಖ ಸಿಂಡರಿಸಿಕೊಂಡ ಸಚಿವ-ಶಾಸಕಿ

ಬೆಳಗಾವಿ prajakiran.com  :  ಕುಂದಾನಗರಿ ಬೆಳಗಾವಿ ರಾಜಕಾರಣದ ಕೇಂದ್ರ ಬಿಂದುಗಳಾದ ಸಚಿವ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಶುಕ್ರವಾರ ಒಂದೇ ವೇದಿಕೆ ಹಂಚಿಕೊಂಡರೂ ಇಬ್ಬರು ಪರಸ್ಪರ ಮುಖ ನೋಡದೆ ತಮ್ಮ ಮುಖ ಸಿಂಡರಿಸಿಕೊಂಡು ಕುಳತಿಸಿದ್ದರು.  ಸಚಿವ-ಶಾಸಕಿ ಕುಳಿತ ಭಂಗಿ ಕಂಡು ಎದುರಿಗಿದ್ದ ಜನತೆ, ಹಿಂಬಾಲಕರು, ಬೆಂಬಲಿಗರು ಹಾಗೂ ವಿಶೇಷವಾಗಿ ಅಧಿಕಾರಿಗಳು ಮುಸಿ ಮುಸಿ ನಗುತ್ತಿದ್ದರು. ನಮ್ಮ  ಅಕ್ಕ ಮತ್ತು ಸಾಹುಕಾರ ನಾನು ಒಂದು ತೀರಾ ನೀನು ಒಂದು ತೀರಾ…ಕಥೆ.. ಎಂಬಂತಾಗಿದೆ […]

ರಾಜ್ಯ

ಸಚಿವ ರಮೇಶ ಜಾರಕಿಹೊಳಿಗೆ ಮೆಂಟಲ್ ಎಂದ ಕೆಪಿಸಿಸಿ ಅಧ್ಯಕ್ಷ….!

ಬೆಂಗಳೂರು prajakiran.com : ಯಾರೋ ಮೆಂಟಲ್ ಗಳಿದ್ದಾರೆ. 20, 30, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳ್ತಾರೆ ಎಂದು ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ರೀತಿ ಖಡಕ್ ಆಗಿ ಟಾಂಗ್ ನೀಡಿದ್ದು, ಯಾವ್ಯಾವ ಸಚಿವರು ಏನೇನೂ ಹೇಳಿದ್ದಾರೆ ಎಲ್ಲವೂ ಗೊತ್ತು ಎಂದು ಕುಟಕಿದ್ದಾರೆ. ನಿನ್ನೇ ರಾತ್ರಿ ಯಾವ ಹೋಟೆಲ್ ನಲ್ಲಿ ಶಾಸಕರು ಸೇರಿದ್ದರು. ಅಲ್ಲಿ  ಏನೂ ನಡೆದಿದೆ ಎಂಬುದನ್ನು ನಾನು […]

ರಾಜ್ಯ

ಜಗದೀಶ ಶೆಟ್ಟರ್ ಬಳಿಯಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ ಜಾರಕಿಹೊಳಿ ಪಾಲು

ಬೆಂಗಳೂರು prajakiran.com : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಅವರ ಬದಲಾವಣೆಯ ಕೂಗು ಕೇಳಿ ಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಬದಲಾಗಿದೆ. ಕಳೆದ ಹಲವು ತಿಂಗಳಿಂದ ಜಗದೀಶ ಶೆಟ್ಟರ್ ಅವರ ಕಡೆಯಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಇದೀಗ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪಾಲಾಗಿದೆ. ಆ ಮೂಲಕ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾ ರಾಜಕಾರಣಕ್ಕೆ ಚುರುಕು ಮುಟ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಶಾಸಕ ಉಮೇಶ ಕತ್ತಿ ಬಂಡಾಯವೆದ್ದ ಬೆನ್ನಲ್ಲೇ ಈ ರಾಜಕೀಯ ಬೆಳವಣಿಗೆ ನಡೆದಿರುವುದು ಉತ್ತರಕರ್ನಾಟಕ […]