ಜಿಲ್ಲೆ

ಬಿಆರ್ ಟಿ ಎಸ್ ಚಾಲಕನ ಸಮಯ ಪ್ರಜ್ಞೆಯಿಂದ 40 ಜನ ಬಚಾವ್

ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಬಿಆರ್ ಟಿ ಎಸ್ ಚಾಲಕನ ಸಮಯ ಪ್ರಜ್ಞೆಯಿಂದ  40 ಜನರ ಪ್ರಾಣ ರಕ್ಷಣೆಯಾದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೆ. 5ರಂದು ಚಿಗರಿ ಬಸ್ ನಲ್ಲಿ ನವನಗರದ ಬ್ರಿಜ್ ಬಳಿ ಬರುತ್ತಿದ್ದಂತೆ ಚಾಲಕನಿಗೆ ತಲೆ ಸುತ್ತು ಬಂದಿದೆ. ತಕ್ಷಣ ಚಾಲಕನಿಗೆ ಬಸ್ ಚಾಲನೆ ಮಾಡಲು ಆಗಿಲ್ಲ. ಆಗಅದನ್ನು ನಿಯಂತ್ರಣ ಮಾಡಿ ರಸ್ತೆ ಪಕ್ಕಕ್ಕೆ ನಿಲ್ಲಿಸಿ ಚಾಲಕನ ಸೀಟ್ ನಿಂದ ಕೆಳಗೆ ಬಿದ್ದಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳಾ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. […]

ರಾಜ್ಯ

ಮಂಗಳೂರಿನಲ್ಲಿ ನಾಲ್ಕು ಮನೆ ಮೇಲೆ ಬಂಗ್ಲೆಗುಡ್ಡ ಕುಸಿತ…!

ಮಂಗಳೂರು prajakiran.com : ಮಂಗಳೂರಿನ ಹೊರವಲಯದಲ್ಲಿರುವ ಗುರುಪುರ ಬಳಿ ಭಾನುವಾರ ಮಧ್ಯಾಹ್ನ ನಾಲ್ಕು ಮನೆಗಳ ಮೇಲೆ ಬಂಗ್ಲೆಗುಡ್ಡ ಕುಸಿದ ಪರಿಣಾಮ ಹಲವರು ಸಿಲುಕಿಕೊಂಡಿದ್ದಾರೆ. ಇಬ್ಬರು ಮಕ್ಕಳ ರಕ್ಷಣಾ ಕಾರ್ಯ ನಡೆದಿದ್ದು, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆದಿದ್ದು, ಮತ್ತೆ ಮತ್ತೇ ಗುಡ್ಡ ಕುಸಿಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ರಕ್ಷಣಾ ಕಾರ್ಯ ಸವಾಲಿನ ಕೆಲಸವಾಗಿದ್ದು, ಸಮರೋಪಾದಿಯಲ್ಲಿ ಕೆಲಸ ನಡೆದಿದೆ. ಈಗಾಗಲೇ ನಾಲ್ಕು ಮನೆ ಬಿದ್ದಿವೆ. ಇನ್ನೂ […]