ರಾಜ್ಯ

ಶಿಕ್ಷಕರು ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ವಿದ್ಯಾರ್ಥಿಗಳನ್ನು ಸಂಪರ್ಕಿಸಿ

ಧಾರವಾಡ prajakiran.com : ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ನೀಡಬೇಕು ಎಂದು ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕಿ ಮಮತಾ ನಾಯಕ ಹೇಳಿದರು.  ಅವರು ಮಂಗಳವಾರ ನಗರದ ಡಯಟ್‌ನ ಡೆಪ್ಯೂಟಿ ಚೆನ್ನಬಸಪ್ಪ ಸಮಾವೇಶ ಭವನದಲ್ಲಿ ಜಿಲ್ಲಾ ಮಟ್ಟದ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ವಿದ್ಯಾಗಮ ಯೋಜನೆಯು ಬೇರೆ ರಾಜ್ಯಗಳಲ್ಲಿಯೂ ಇದೀಗ ಅನುಷ್ಠಾನವಾಗುತ್ತಿರುವುದು ಬಹಳ ಹೆಮ್ಮೆಯ ವಿಷಯ ಎಂದರು. ಪ್ರತೀ ವಾರ […]

ರಾಜ್ಯ

ಕೇಂದ್ರ ಸರಕಾರದ ಯೋಜನೆಗಳು ಅನರ್ಹರ ಪಾಲಾದರೆ ಕ್ರಿಮಿನಲ್ ಪ್ರಕರಣ….!

ಧಾರವಾಡ prajakiran.com  : ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ, ವಸತಿ ಯೋಜನೆಗಳಲ್ಲಿ ಕೇಂದ್ರ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭ್ರಷ್ಟಾಚಾರ, ಯಾವುದೇ ರೀತಿಯ ಒತ್ತಡಗಳಿಗೆ ಅವಕಾಶ ಮಾಡುವ ಮತ್ತು ತಪ್ಪು ಮಾಹಿತಿ ದಾಖಲಿಸಿ ಯೋಜನೆಗಳ ಲಾಭ ಅನರ್ಹರಿಗೆ ತಲುಪಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಸಿಇಓ ಅವರಿಗೆ ಸೂಚಿಸಿದರು. ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬೆಕ್ಸ್ ಮೂಲಕ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ […]