ರಾಜ್ಯ

ವೈದ್ಯರ ನಿರ್ಲಕ್ಷ್ಯದಿಂದ ಕರೋನಾ ಸೋಂಕಿತ ಮಹಿಳೆಯ ಗರ್ಭಪಾತ

ರಾಯಚೂರು prajakiran.com : ವೈದ್ಯರ ನಿರ್ಲಕ್ಷ್ಯದಿಂದಾಗಿ ಕರೋನಾ ಸೋಂಕಿತ ಮಹಿಳೆಯ ಗರ್ಭಪಾತ ನಡೆದಿರುವ ದುರಂತ ರಾಯಚೂರು ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮೂರು ತಿಂಗಳ ಗರ್ಭೀಣಿ ಮಹಿಳೆ ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್ ನಲ್ಲಿ ದಾಖಲಾಗಿದ್ದರು. ಅವರು ನಿನ್ನೇ ಮಧ್ಯಾಹ್ನ ರಕ್ತಸ್ರಾವ ದಿಂದ ಬಳಲುತ್ತಿದ್ದರು. ಈ ಬಗ್ಗೆ ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದರೂ ಅವರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿಯೇ ಅವರಿಗೆ ಗರ್ಭಪಾತವಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಆಕ್ರೋಶಗೊಂಡ ಸೋಂಕಿತರು ಊಟ ಬಿಟ್ಟು ಕೆಲ ಕಾಲ […]