ರಾಜ್ಯ

ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ , ಬಂಧನ ಬಿಡುಗಡೆ  

ಧಾರವಾಡ Prajakiran.com : ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಅವಳಿ ನಗರ ನಡುವಿನ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬಿ.ಜೆ.ಪಿ ನೇತೃತ್ವದ ಕೇಂದ್ರ-ರಾಜ್ಯ ಸರ್ಕಾರಗಳು ಮಂಡಿಸಿರುವ ರೈತರ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೂಲಕ ರೈತರು-ಕಾರ್ಮಿಕರಿಗೆ ಮಾರಕವಾಗಿಸಿದೆ. ಭೂ ಸುಧಾರಣೆ ಕಾಯ್ದೆತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆಯ ತಿದ್ದುಪಡಿಗಳನ್ನು ಯಾವುದೇ ಚರ್ಚೆ ಇಲ್ಲದೇ ಜಾರಿಗೊಳಿಸುತ್ತಿವೆ. ರೈತರಿಗೆ ಮಾರಕವಾಗುವ ಈ ಮೂರೂ  ಮಸೂದೆಗಳನ್ನು ಚರ್ಚೆಗೆ ಅವಕಾಶ […]