ರಾಜ್ಯ

ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಕಿಡಿಕಾರಿದ ಎಸ್.ಆರ್. ಹಿರೇಮಠ

ಧಾರವಾಡ prajakiran.com : ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವ ರಾಜ್ಯದ ಬಿಜೆಪಿ ಸರಕಾರದ ಕ್ರಮ ರೈತರ ಮರಣ ಶಾಸನ ಆಗಿದೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್.ಆರ್. ಹಿರೇಮಠ ಕಿಡಿಕಾರಿದ್ದಾರೆ.. ಅವರು  ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಉದ್ದೇಶಿತ ತಿದ್ದುಪಡಿ ನಿಲುವಿನಿಂದ ಹಿಂದೆ ಸರಿಯದಿದ್ದರೆ ಸಮಾನ ಮನಸ್ಕ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. ರೈತ ವಿರೋಧಿ ಹಾಗೂ ಪ್ರತಿಗಾಮಿ ಕರ್ನಾಟಕ ಭೂಸುಧಾರಣಾ ಕಾಯ್ದೆ ೧೯೬೧ ಕಲಂ ೭೯ (ಎ), […]