ಅಂತಾರಾಷ್ಟ್ರೀಯ

ರಾಜ್ಯದ 25 ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗುವ ಧೈರ್ಯ ಮಾಡಲಿ….!

ಬಾಗಲಕೋಟೆ prajakiran.com : ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದ 25 ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ರಾಜ್ಯಕ್ಕೆ ಹೆಚ್ಚಿನ ನೆರವು ಕೊಡಿಸುವ ಧೈರ್ಯ ಮಾಡಲಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್. ಪಾಟೀಲ್ ಟ್ವೀಟ್ ಮಾಡಿದ್ದಾರೆ. ನಿಮ್ಮನ್ನು ಆರಿಸಿ ಕಳುಹಿಸಿರುವ ಜನರಿಗಾಗಿ ಒಂದು ಸಾರಿಯಾದರು ಪ್ರಧಾನಿ ಮುಂದೆ ಬಿಜೆಪಿ ಸಂಸದರೆ ಧ್ವನಿಎತ್ತಿ ಎಂದು ಕುಟುಕಿದ್ದಾರೆ. ಕಳೆದ ವರ್ಷದ ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕದ ಜನರಿಗೂ ಇನ್ನೂ ಸೂಕ್ತ ಪರಿಹಾರ […]