ಸಿನಿಮಾ

ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು prajakiran.com : ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಹಾಗೂ ವಿತರಕರಾಗಿದ್ದ ಕೆ.ಸಿ.ಎನ್ ಚಂದ್ರಶೇಖರ್​ ನಿಧನರಾಗಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಚಂದ್ರು ಅವರು ವರನಟ ಡಾ. ರಾಜ್ ಕುಮಾರ ನಟಿಸಿರುವ ಹುಲಿ ಹಾಲಿನ ಮೇವು, .ಬಬ್ರುವಾಹನ ಸೇರಿದಂತೆ ಹಲವು ಸಿನಿಮಾ ನಿರ್ಮಾಣದ ಮೂಲಕ ನಾಡಿನ ಮನೆ ಮಾತಾಗಿದ್ದರು. ಕರ್ನಾಟಕ ಫಿಲಂ ಛೇಂಬರ್ ಹಾಗೂ SIFCCRIPನ ಅಧ್ಯಕ್ಷರಾಗಿ ಸೇವೆ […]

ಸಿನಿಮಾ

ಜಾರಿ ನಿರ್ದೇಶನಾಲಯ ವಿಚಾರಣೆ ವೇಳೆ ನಟಿ ರಾಗಿಣಿ ಕಣ್ಣೀರು

ಬೆಂಗಳೂರು prajakiran.com : ಡ್ರಗ್ಸ್ ಜಾಲದ ಆರೋಪಿಗಳ ನಂಟು ಹೊಂದಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನಅಗ್ರಹಾರ ಸೇರಿರುವ ನಟಿ ರಾಗಿಣಿ ಅಕ್ರಮ ಹಾಗೂ ಬೇನಾಮಿ ಆಸ್ತಿ ಸಂಪಾದನೆ ಸಂಕಷ್ಟ ಎದುರಿಸುತ್ತಿದ್ದಾರೆ. ಅವರನ್ನು ಜೈಲಿನಲ್ಲಿಯೇ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿರುವ ನಟಿ ರಾಗಿಣಿ ವಿಚಾರಣೆ ವೇಳೆ ಕಣ್ಣೀರು ಹಾಕಿದ್ದಾರೆ. ಕನ್ನಡಕ್ಕೆ ಹೇಗೆ ಬಂದಿರಿ, ಎಷ್ಟು ಸಿನಿಮಾಗಳಲ್ಲಿ ನಟಿಸಿದ್ದಿರಿ. ಅತಿ ಹೆಚ್ಚು ಸಂಭಾವನೆ ಎಷ್ಟು ಪಡೆದಿದ್ದಿರಿ. ಛಪ್ಪಿ ಪರಿಚಯ ಹೇಗೆ, ರವಿಶಂಕರ್ ಭೇಟಿ ಯಾವಾಗ. […]

ಸಿನಿಮಾ

ನಟಿ ರಾಗಿಣಿ ಸೇರಿ ಐವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ ಐವರು ಆರೋಪಿಗಳಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಸಿಸಿಬಿ ಹಾಗೂ ಅರ್ಜಿದಾರರ ವಾದ-ಪ್ರತಿವಾದ ಆಲಿಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ತಮಗೆ ಬೆನ್ನು ನೋವಿದೆ. ಅಸ್ತಮಾವಿದೆ. ಹೀಗಾಗಿ ತನಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಎಂದು ನಟಿ ರಾಗಿಣಿ ನ್ಯಾಯಾಲಯಕ್ಕೆ ಮನವಿ […]

ಸಿನಿಮಾ

ಸ್ಯಾಂಡಲ್ ವುಡ್ ನ 6 ನಟ, 9 ನಟಿಯರಿಗೆ ಡ್ರಗ್ಸ್ ಜಾಲದ ನಂಟು….!?

ಬಾಲಿವುಡ್ ಗಿಂತ ಸ್ಯಾಂಡಲ್ ವುಡ್ ನಂಟು ದೊಡ್ಡದು ಬೆಂಗಳೂರು prajakiran.com : ಮಾದಕ ವಸ್ತುಗಳ ನಶೆಯ ನಂಟು ಹೊಂದಿದ ಸ್ಯಾಂಡಲ್ ವುಡ್ ನ 6 ನಟ, 9 ನಟಿಯರ ಹೆಸರುಗಳನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ನಿರ್ದೇಶಕ ಇಂದ್ರಜೀತ ಲಂಕೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಸ್ಯಾಂಡಲ್ ವುಡ್ ಗೆ ಅಂತರ್ ರಾಷ್ಟ್ರೀಯ ಡ್ರಗ್ಸ್ ಪೆಡಲ್ಸರ್ ಜಾಲದ ನಂಟಿದೆ. ನೆಜೆರಿಯನ್ ಪ್ರಜೆಗಳ ಜೊತೆಗೆ ಹಾಗೂ ವಿದೇಶಿಗಳ ಜೊತೆಗೆ ಸಂಪರ್ಕವಿದೆ ಎಂಬ ಆಘಾತಕಾರಿ […]