ರಾಜ್ಯ

ಡ್ರಗ್ ಪ್ರಕರಣ : ಇಡೀ ರಾಜ್ಯಾದ್ಯಂತ ತನಿಖೆ ಆಗಲಿ ಎಂದ ಸತೀಶ್ ಜಾರಕಿಹೊಳಿ

https://www.facebook.com/prajakirannews  : ಧಾರವಾಡ prajakiran.com : ಡ್ರಗ್ ಜಾಲದ ಕುರಿತು ಇಡೀ ರಾಜ್ಯಾದ್ಯಂತ ತನಿಖೆ ಆಗಬೇಕು. ಅಲ್ಲದೆ, ಪ್ರಕರಣ ತನಿಖೆ ಫಾಸ್ಟ್ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಆಗ್ರಹಿಸಿದರು. ಅವರು ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಪ್ರತಿಕ್ರಿಯೆ ನೀಡಿದರು. ತನಿಖೆ ಬೇಗ ಬೇಗ ಮಾಡಬೇಕಿತ್ತು. ಆದರೆ, ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ. ಇನ್ನೂ ತಡವಾಗಿಲ್ಲ. ಆದರೂ ಎಲ್ಲರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದರು. ಇದೇ ವೇಳೆ ಎಐಸಿಸಿ […]