ಜಿಲ್ಲೆ

ಸವದತ್ತಿ ಪುರಸಭೆ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ರಾಜಶೇಖರ ಕಾರದಗಿ, ಉಪಾಧ್ಯಕ್ಷರಾಗಿ ದೀಪಕ್ ಜಾನ್ವೇಕರ್ ಅವಿರೋಧ  ಆಯ್ಕೆ

ಸವದತ್ತಿ prajakiran.com : ಸ್ಥಳೀಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಾಜಶೇಖರ ಕಾರದಗಿ ಉಪಾಧ್ಯಕ್ಷರಾಗಿ ದೀಪಕ್ ಜಾನ್ವೇಕರ್ ಅವಿರೋಧವಾಗಿ ಆಯ್ಕೆಯಾದರು.  ಕಳೆದ ಎರಡು ವರ್ಷಗಳಿಂದ ಖಾಲಿ ಇದ್ದ ಸವದತ್ತಿ‌ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಇಂದು ಭರ್ತಿಯಾಗಿ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಅಧ್ಯಕ್ಷರಾಗಿ ರಾಜಶೇಖರ ಕಾರದಗಿ ಹಾಗೂ  ಉಪಾಧ್ಯಕ್ಷರಾಗಿ ದೀಪಕ ಜಾನ್ವೇಕರ್ ಅಧಿಕಾರ ಸ್ವೀಕರಿಸಿದರು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ  ರಾಜಶೇಖರ ಕಾರದಗಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ದೀಪಕ ಜಾನ್ವೇಕರ್ […]

ಅಂತಾರಾಷ್ಟ್ರೀಯ

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಎರಡುನೂರು ರೂಪಾಯಿ ಬೇಡಿಕೆ ವೀಡಿಯೋ ವೈರಲ್

ಸವದತ್ತಿ prajakiran.com : ಇತಿಹಾಸ ಪ್ರಸಿದ್ದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಎರಡುನೂರು ರೂಪಾಯಿ ಬೇಡಿಕೆ ಇಟ್ಟು ಖಾಕಿ ಎದುರೆ ಭರ್ಜರಿ ರೋಲ್ಕಾಲ್ ಮಾಡಿದ ವೀಡಿಯೋ ವೈರಲ್ ಆಗಿದೆ.  ಲಂಚ ಪಡೆಯುವ ಖಾಸಗಿ ವ್ಯಕ್ತಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಜನರಿಂದ ಕೇಳಿಬಂದಿದೆ. ಕರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಅ. 31ರ ವರೆಗೆ ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.  ಆದರೆ, ಕೊರೊನಾ ಆತಂಕದ ನಡುವೆಯೂ ರಾಜ್ಯದ […]

ರಾಜ್ಯ

ಸವದತ್ತಿ : ಸತತ ಮಳೆಯಿಂದ ಈರುಳ್ಳಿ ಬೆಳೆಗಾರರಲ್ಲಿ ಕಣ್ಣೀರು….!

ವಿಶೇಷ ವರದಿ : ಪ್ರಶಾಂತ ಹೂಗಾರ್ ಹೊಲದಲ್ಲೆ ಕೊಳೆಯುತ್ತಿರುವ ಈರುಳ್ಳಿ  ಸವದತ್ತಿ prajakiran.com : ತಾಲೂಕಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಸತತ ಮಳೆ ಪರಿಣಾಮ ಈರುಳ್ಳಿ ಬೆಳೆದ ರೈತರು ಕಣ್ಣೀರು ಸುರಿಸುವಂತಹ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಹಿಂದಿನ ವರ್ಷ ಅತಿಯಾದ ಮಳೆ ಮತ್ತು ಪ್ರವಾಹದಿಂದ ನಷ್ಟದಲ್ಲಿರುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಹಿಂದಿನ ವರ್ಷದಲ್ಲಿ ಸಾಲ ಸೂಲ ಮಾಡಿ ಬೆಳೆದ ಬೆಳೆ ಮಳೆರಾಯನ ಪಾಲಾಗಿತ್ತು. […]

ರಾಜ್ಯ

ಬೆಳಗಾವಿಯ ಕಾಂಗ್ರೆಸ್ ಮುಖಂಡ ಆನಂದ ಚೋಪ್ರಾ ಇನ್ನಿಲ್ಲ

ಬೆಳಗಾವಿ Prajakiran.com : ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೆ ಆದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಪ್ರಭಾವಿ ಕಾಂಗ್ರೆಸ್ ಮುಖಂಡ ಅದರಲ್ಲೂ ಸವದತ್ತಿ ಜನತೆಯ ನೆಚ್ಚಿನ ಕಣ್ಮಣಿ ಆಗಿದ್ದ ಆನಂದ ಚೋಪ್ರಾ ಅವರು ನಿಧನರಾಗಿದ್ದಾರೆ . ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಅವರು ನಿಧನರಾದರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಅವರು ವೃದ್ಧ ತಾಯಿ, ಪತ್ನಿ ,ಪುತ್ರಿ, ಪುತ್ರನನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರು ಸವದತ್ತಿ ಕ್ಷೇತ್ರದಿಂದ ಒಂದು ಬಾರಿ ಪಕ್ಷೇತರರಾಗಿ, ಮತ್ತೊಂದು […]

ರಾಜ್ಯ

ಸವದತ್ತಿ-ಮುನವಳ್ಳಿ ಸೇತುವೆ ಮುಳುಗಡೆ…!

ಬೆಳಗಾವಿ, ಗದಗ, ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆ ಬೆಳಗಾವಿ prajakiran.com : ಉತ್ತರಕರ್ನಾಟಕ ಜಿಲ್ಲೆಯ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಜೀವನಾಡಿಗಳಾದ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲು ತೀರ್ಥ ಡ್ಯಾಂ ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಸವದತ್ತಿ ಮುನವಳ್ಳಿ ಸೇತುವೆ ಮುಳುಗಡೆಯಾಗಿದೆ. ಅದೇ ರೀತಿ ಅವರಾದಿ-ಚಿಕ್ಕತಡಸಿ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾದ ಸೇತುವೆಯಾಗಿದೆ. ಇನ್ನೂ ರಾಮದುರ್ಗದ ವೆಂಕಟೇಶ್ವರ ದೇಗುಲ ಕೂಡ […]