ರಾಜ್ಯ

ಸವದತ್ತಿ : ಸತತ ಮಳೆಯಿಂದ ಈರುಳ್ಳಿ ಬೆಳೆಗಾರರಲ್ಲಿ ಕಣ್ಣೀರು….!

ವಿಶೇಷ ವರದಿ : ಪ್ರಶಾಂತ ಹೂಗಾರ್ ಹೊಲದಲ್ಲೆ ಕೊಳೆಯುತ್ತಿರುವ ಈರುಳ್ಳಿ  ಸವದತ್ತಿ prajakiran.com : ತಾಲೂಕಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಸತತ ಮಳೆ ಪರಿಣಾಮ ಈರುಳ್ಳಿ ಬೆಳೆದ ರೈತರು ಕಣ್ಣೀರು ಸುರಿಸುವಂತಹ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಹಿಂದಿನ ವರ್ಷ ಅತಿಯಾದ ಮಳೆ ಮತ್ತು ಪ್ರವಾಹದಿಂದ ನಷ್ಟದಲ್ಲಿರುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಹಿಂದಿನ ವರ್ಷದಲ್ಲಿ ಸಾಲ ಸೂಲ ಮಾಡಿ ಬೆಳೆದ ಬೆಳೆ ಮಳೆರಾಯನ ಪಾಲಾಗಿತ್ತು. […]