ರಾಜ್ಯ

ಧಾರವಾಡದ ವಿದ್ಯಾಪೋಷಕ ಸಂಸ್ಥೆಯಿಂದ ಬಡ ಮಕ್ಕಳ ಶೈಕ್ಷಣಿಕ ಸಹಾಯಕ್ಕೆ ಅರ್ಜಿ

ಧಾರವಾಡ prajakiran.com : ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆ ಯುನರ್ಚರ್ ಮೆರಿಟ್‌ಯೋಜನೆಯಡಿಯಲ್ಲಿ ೨೦೨೦-೨೧ ನೇ ಶೈಕ್ಷಣಿಕ ಸಾಲಿಗಾಗಿ ವೃತ್ತಿಪರ(ಇಂಜನೀಯರಿಂಗ್/ಮೆಡಿಕಲ್) ಪದವಿ ಸೇರ ಬಯಸುವ ವಿದ್ಯಾರ್ಥಿಗಳಿಗೆಆರ್ಥಿಕ ನೆರವನ್ನು ನೀಡಲು ಮುಂದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಈ ಷರತ್ತು ಅನ್ವಯ : ಮಾರ್ಚ್ ೨೦೨೦ರಲ್ಲಿ ವಿದ್ಯಾರ್ಥಿಗಳು  ದ್ವಿತೀಯ ಪಿ.ಯು.ಸಿ.  ಪರೀಕ್ಷೆ ಬರೆದಿರಬೇಕು. ಹಾಗೂ ಶೇ ೮೦% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.  ದ್ವಿತೀಯ ಪಿ.ಯು.ಸಿ. ನಂತರ ಇಂಜನೀಯರಿಂಗ್, ಮೆಡಿಕಲ್ ವಿಭಾಗಗಳಿಗೆ ಪ್ರವೇಶ ಬಯಸುವವರುಅರ್ಜಿ ಹಾಕಲು […]