ರಾಜ್ಯ

ಧಾರವಾಡದಲ್ಲಿ ನಾಮಕಾವಾಸ್ತೆ ಸೀಲ್ ಡೌನ್ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕರೋನಾ ಅಟ್ಟಹಾಸ ಮುಂದುವರೆದ ಬೆನ್ನಹಿಂದೆಯೇ ಜಿಲ್ಲಾಡಳಿತದಿಂದ ನಾಮಕಾವಾಸ್ತೆ ಸೀಲ್ ಡೌನ್ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕಾದ ಸತ್ಯ ಸಂಗತಿ. ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ತಗಡು, ಪೊಲೀಸ್ ಬ್ಯಾರಿಕೇಡ್ ಸೇರಿದಂತೆ ಹಲವು ನಿರ್ದಿಷ್ಟ ವಸ್ತುಗಳನ್ನು ಬಳಕೆ ಮಾಡಲು ಸೂಚಿಸಿದೆ. ಆದರೆ ಧಾರವಾಡದ ಸಂಪಿಗೆ ನಗರದ  ಕರೋನಾ ಸೋಂಕಿತರ ಮನೆಗೆ ಧಾರವಾಡ ಜಿಲ್ಲಾಡಳಿತ ತಗಡಿನಿಂದ ಸೀಲ್ ಡೌನ್ ಮಾಡುವ ಬದಲಿಗೆ ಗಿಡದ […]

ರಾಜ್ಯ

ಶಿಗ್ಗಾಂವಿ ತಹಸೀಲ್ದಾರ್ ಗೂ ಕರೋನಾ ಕಂಟಕ….!

ಶಿಗ್ಗಾಂವಿ prajakiran.com : ಶಿಗ್ಗಾಂವಿ ತಹಸೀಲ್ದಾರ್ ಗೂ ಕರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಗುರುವಾರ ಸಂಜೆ ವರದಿ ಬಳಿಕ  ಆರು ಇಲಾಖೆ ಒಳಗೊಂಡಿರುವ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯವನ್ನು  ಸೀಲ್ ಡೌನ್ ಮಾಡುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಅಲ್ಲದೆ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಸಿಬ್ಬಂದಿಗೆ ಸಾಮೂಹಿಕ ರಜೆ ನೀಡಿದ್ದಾರೆ. ಹೀಗಾಗಿ ಶುಕ್ರವಾರದಿಂದ ತಾಲೂಕು ಆಡಳಿತ ಸ್ತಬ್ದಗೊಂಡಿದೆ. ತಹಸೀಲ್ದಾರ್ ಕಚೇರಿ ಸೀಲ್ ಡೌನ್ ಆದ […]

ರಾಜ್ಯ

ಧಾರವಾಡದಲ್ಲಿ ಮೂರು ಸರ್ಕಾರಿ ಕಚೇರಿ ಸೀಲ್ ಡೌನ್ : ನೌಕರರಿಗೆ ಕರೋನಾ ಆತಂಕ

ಧಾರವಾಡ prajakiran.com :  ಧಾರವಾಡದಲ್ಲಿ ಸರ್ಕಾರಿ ಕಚೇರಿಗೆಳಿಗೆ ಕರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಇದರಿಂದಾಗಿ ನೌಕರರು ಎಲ್ಲಿ ತಮಗೆ ಹರಡುತ್ತೋ ಎಂಬ ಆತಂಕದಲ್ಲಿಯೇ ದೈನಂದಿನ ಕೆಲಸ ಕಾರ್ಯನಿರ್ವಹಿಸುವಂತಾಗಿದೆ. ಈಗಾಗಲೇ ಧಾರವಾಡ ಜಿಪಂ ಸ್ಯಾನಿಟೈಸರ್ ಮಾಡಿ ಕೆಲಸ ನಿರ್ವಹಿಸುತ್ತಿದ್ದರೆ, ಶನಿವಾರ ಧಾರವಾಡ ಶಹರ ಪೊಲೀಸ್ ಠಾಣೆ, ಧಾರವಾಡದ ಸಿಡಿಪಿಒ ಮತ್ತು ತಹಸೀಲ್ದಾರ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಧಾರವಾಡದ ಸಿಡಿಪಿಒ ಅವರಿಗೆ ಪಾಸಿಟಿವ್ ಬಂದಿದ್ದರೆ ಕಚೇರಿ ಬಾಗಿಲು ಬಂದ್ ಮಾಡಿ ನೋಟಿಸ್ ಅಂಟಿಸಲಾಗಿದೆ. ಮಹಿಳಾ ಮುಖ್ಯ […]

ರಾಜ್ಯ

ಧಾರವಾಡದ ಸಂಗೊಳ್ಳಿ ರಾಯಣ್ಣ ನಗರ ಸೀಲ್ ಡೌನ್… !

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  ಇದರಿಂದಾಗಿ ಬಡಾವಣೆಗಳ ಸೀಲ್ ಡೌನ್ ಕೂಡ ಹೆಚ್ಚುತ್ತಲೇ ಇದೆ. ಮೊನ್ನೆ 35, ನಿನ್ನೆ 47 ಇಂದು ಎಷ್ಟು ಎಂಬ ಪ್ರಶ್ನೆ ಚರ್ಚೆ ನಡೆಯುತ್ತಿರುವಾಗಲೇ ಕರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿದ್ಯಾನಗರಿ ಧಾರವಾಡದ ಹಲವೆಡೆ ಸೀಲ್ ಡೌನ್ ಮಾಡಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಸೀಲ್ ಡೌನ್ ಕೈಗೊಳ್ಳುತ್ತಿದ್ದಾರೆ. ಶುಕ್ರವಾರ ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದಲ್ಲಿರುವ ಸೋಂಕಿತ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೀಲ್‌ಡೌನ್ ಪ್ರದೇಶದಿಂದ ಅನಗತ್ಯವಾಗಿ ಹೊರ ಬಂದರೆ ಕೇಸ್

ಧಾರವಾಡ prajakiran.com : ಕೋವಿಡ್-೧೯ ಕರೊನಾ ವೈರಾಣು ಹರಡದಂತೆ ಸೀಲ್‌ಡೌನ್ ಮಾಡಿರುವ ಪ್ರದೇಶಗಳಿಂದ ಅನುಮತಿ ಪಡೆಯದೆ ಮತ್ತು ಅನಗತ್ಯವಾಗಿ ಹೊರ ಬರುವವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರ  ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯ ಪಡೆಯ ಸಭೆ ಜರುಗಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸೀಲ್‌ಡೌನ್ ಪ್ರದೇಶಗಳಲ್ಲಿ ಸೀಲ್‌ಡೌನ್ ನಿಯಮಗಳ ಪಾಲನೆ ಕಟ್ಟುನಿಟ್ಟಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಅದರಲ್ಲೂ ವಿಶೇಷವಾಗಿ ಮೊರಬ ಗ್ರಾಮದಲ್ಲಿ ಸೀಲ್‌ಡೌನ್ […]

ರಾಜ್ಯ

ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿ ಸೀಲ್ ಡೌನ್

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ DWD – 68 ಪಿ– 5970 ನೇ ಸೋಂಕಿತ 31 ವರ್ಷದ ಮಹಿಳೆಯಲ್ಲಿ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿಯನ್ನು ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ   ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಂತ್ರಿತ ವಲಯದ 200 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್  ಎಂದು ಘೋಷಿಸಿ ಕೋವಿಡ್ 19 ಸೋಂಕು ತಡೆಗಟ್ಟಲು ಕಣ್ಗಾವಲು ಇಡಲು ಧಾರವಾಡ ಜಿಲ್ಲಾಧಿಕಾರಿ […]

ರಾಜ್ಯ

ಗಂಗಾವತಿಯ ಯುವಕನಿಗೆ ಕರೋನಾ ಸೋಂಕು : ಗಾಂಧಿನಗರ ಸೀಲ್ ಡೌನ್

ಗಂಗಾವತಿ prajakiran.com :  ನಗರದ ಗಾಂಧಿನಗರ 21ನೇ ವಾರ್ಡಿನ 18 ವರ್ಷದ ಯುವಕನಿಗೆ ಕೋವಿಡ್- 19 ಪಾಸಿಟಿವ್ ಪತ್ತೆಯಾಗಿದೆ.   ಗಂಗಾವತಿಯ ಗಾಂಧಿನಗರದ ವಡೆಯರ ಓಣಿ ನಿವಾಸಿಯಾಗಿದ್ದ ಸೋಂಕಿತ ವ್ಯಕ್ತಿ ಬೆಂಗಳೂರಿನಿಂದ ಆಗಮಿಸಿದ್ದ ಎಂದು ತಿಳಿದುಬಂದಿದೆ ಈತನು ತಂದೆಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಕೋವಿಡ್ ಸೋಂಕಿತ ವ್ಯಕ್ತಿಯನ್ನು ಕೊಪ್ಪಳದ ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ಇಡೀ ಏರಿಯಾವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಗಾಂಧಿನಗರ, ಉಪ್ಪಾರ ಓಣಿ,  ಅಗಸರ ಓಣಿಯನ್ನು ಜಿಲ್ಲಾಡಳಿತ […]