ರಾಜ್ಯ

ಧಾರವಾಡ ರೈತರಿಂದಲೇ ಬೆಳೆ ಸಮೀಕ್ಷೆ ಆರಂಭ

ಧಾರವಾಡ prajakiran.com :  ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಛಾಯಾಚಿತ್ರ ಸಹಿತ ೨೦೨೦ ರ ಮುಂಗಾರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ದಾಖಲಾತಿ ದಾಖಲಿಸುವ ವಿನೂತನ ಯೋಜನೆಗೆ ಧಾರವಾಡ ಜಿಲ್ಲಾಡಳಿತ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತಿ ಚಾಲನೆ ನೀಡಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸುವ ಮೂಲಕ ರೈತರೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನ್ನು ಆ್ಯಂಡ್ರಾಯ್ಡ್ ಸ್ಮಾರ್ಟ್ ಮೋಬೈಲ್‌ಗಳಲ್ಲಿ […]