ರಾಜ್ಯ

ನಮ್ಮನ್ನು ಯಾರೂ ಸಂಪರ್ಕಿಸಿಲ್ಲ‌, ನಾವೂ ಯಾರನ್ನೂ ಸಂಪರ್ಕಿಸಿಲ್ಲ.

ಹುಬ್ಬಳ್ಳಿ  prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆಗೆ ಯತ್ನಿಸುತ್ತಿರುವ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಧಾರವಾಡ ಉಸ್ತುವಾರಿ ಸಚಿವ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಮ್ಮನ್ನು ಯಾರೂ ಸಂಪರ್ಕಿಸಿಲ್ಲ‌, ನಾವೂ ಯಾರನ್ನೂ ಸಂಪರ್ಕಿಸಿಲ್ಲ. ವಿನಯ ಕುಲಕರ್ಣಿ ಬಿಜೆಪಿ ಸೇರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ನುಣುಚಿಕೊಂಡಿದ್ದಾರೆ. ನಮ್ಮ ಪಾರ್ಟಿಗೆ ಸೇರ್ತಾರೋ, ಬಿಡ್ತಾರೋ ಏನೂ ಗೊತ್ತಿಲ್ಲ‌. ನಮ್ಮ ವರಿಷ್ಠರು ಕೂಡ ಈ ಬಗ್ಗೆ ನಮ್ಮ ಜೊತೆ ಚರ್ಚಿಸಿಲ್ಲ ಎಂದು […]

ರಾಜ್ಯ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೆ ಬರೋಬ್ಬರಿ ಕ್ಲಾಸ್ ತೆಗೆದುಕೊಂಡ ಶೆಟ್ಟರ್

ಹುಬ್ಬಳ್ಳಿ prajakiran.com : ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಅವ್ಯವಹಾರ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಅದರ ವಿರುದ್ದ ಕಣ್ಣುಮುಚ್ಚಿಕೊಂಡು ಕುಳಿತಿರುವುದು ನೋಡಿದರೆ ನಮಗೆ ನಾಚಿಕೆ ಆಗ್ತಿದೆ ಸ್ವಾಮಿ  ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ಆಗಿರುವ ಹಿರಿಯ ನಾಗರಿಕ ಎ. ಶೆಟ್ಟರ್ ಎಂಬುವವರು ಬರೋಬ್ಬರಿ 8.55 ನಿಮಿಷಗಳ ಕಾಲ ಕ್ಲಾಸ್ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶೆಟ್ಟರ್  ಅವರೇ ನಿಮಗೆ ನೋಡಿ ಜನ ಮತ ಹಾಕಿಲ್ಲ.ಅಟಲ್ ಬಿಹಾರಿ […]

ರಾಜ್ಯ

ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ : ತ್ವರಿತ ಭೂಸ್ವಾಧೀನ ಕಾರ್ಯ

ಧಾರವಾಡ prajakiran.com : ಧಾರವಾಡ-ಬೆಳಗಾವಿ ಮಧ್ಯೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದರಿಂದ ಈಗಾಗಲೇ ಸಮೀಕ್ಷೆ ಮಾಡಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೇಲ್ವೆ ಇಲಾಖೆಗೆ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಕೈಗೊಳ್ಳಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಲ್ಲಿಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ರೈಲು ಮಾರ್ಗದ ನಿರ್ಮಾಣದಿಂದ […]

ndrf team rescue operation
ರಾಜ್ಯ

ಧಾರವಾಡದಲ್ಲಿ ಹಾನಿಯಾದ ಮನೆ, ಬೆಳೆಗಳಿಗೆ ಶೀಘ್ರ ಪರಿಹಾರ

ಧಾರವಾಡ prajakiran.com : ಕಳೆದ ಎರಡು ಮೂರು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಇದರಿಂದಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಹಳಷ್ಟು ಮನೆಗಳಿಗೆ  ಮತ್ತು ಬೆಳೆ ಹಾನಿಯಾಗಿದೆ. ರಾಜ್ಯ ಸರಕಾರದಿಂದ ನಷ್ಟದ ಪರಿಹಾರ  ನೀಡಲು  ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು    ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಹೇಳಿದರು. ಅವರು ಭಾನುವಾರ ನವಲಗುಂದ ತಾಲೂಕಿನ ಯಮನೂರ ಹತ್ತಿರದ ಬೆಣ್ಣಿ ಹಳ್ಳದಲ್ಲಿ ಎನ್.ಡಿ.ಆರ್.ಎಫ್. ತಂಡ ನಡೆಸಿದ ಜೀವರಕ್ಷಣೆ ಕುರಿತ ಅಣಕು ಪ್ರದರ್ಶನ ವೀಕ್ಷಣೆ ಮಾಡಿ  ಮಾತನಾಡಿದರು. ನವಲಗುಂದಕ್ಕೆ […]