ರಾಜ್ಯ

ಕೋವಿಡ್ ನಿಯಂತ್ರಣಕ್ಕೆ  ಬೆರಳೆಣಿಕೆಯಷ್ಟು ಖಾಸಗಿ ಆಸ್ಪತ್ರೆಗಳು

ಧಾರವಾಡ prajakiran.com : ಕೋವಿಡ್ ಚಿಕಿತ್ಸೆಗೆ ಧಾರವಾಡ ಜಿಲ್ಲೆಯಾದ್ಯಂತ ಕಿಮ್ಸ್ ಹಾಗೂ ಬೆರಳೆಣಿಕೆಯಷ್ಟು ಖಾಸಗಿ ಆಸ್ಪತ್ರೆಗಳು ಮಾತ್ರ ಶ್ರಮಿಸುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಅಸಮಾಧಾನ ವ್ಯಕ್ತಪಡಿಸಿದರು.  ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆ ಉದ್ದೇಶಿಸಿ ಮಾತನಾಡಿದರು. ಕರೊನಾ ವಿರುದ್ಧದ ಯುದ್ಧದಲ್ಲಿ ಖಾಸಗಿ ವೈದ್ಯರ ಭಾಗವಹಿಸುವಿಕೆ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಈ ಕುರಿತು ಅನೇಕ ಬಾರಿ ಸಭೆ ಕರೆದು ಮನವಿ ಮಾಡಿಕೊಳ್ಳಲಾಗಿದೆ. ದಿನದಿಂದ […]