ರಾಜ್ಯ

ಗಜೇಂದ್ರಗಡ ಗೊಬ್ಬರ ಅಂಗಡಿ ಪರವಾನಿಗೆ ಅಮಾನತು

ಮಂಜುನಾಥ ಸಿಂಗ್ ರಾಠೋಢ ಗದಗ prajakiran.com : ರಾಜ್ಯ ಸರ್ಕಾರ ನಿಗದಿಪಡಿಸಿದ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಯೂರಿಯಾ ರಸಗೊಬ್ಬರ ಮಾರಾಟ ಎಲ್ಲಡೆ ಎಗ್ಗಿಲ್ಲದೆ ನಡೆಯುತ್ತಿದೆ. ಅಗಸ್ಟ 14 ರಂದು ಗಜೇಂದ್ರಗಡದ ಶ್ರೀ ಮಹಾಂತೇಶ ಆಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ)ಗದಗ ಹಾಗೂ ಸಹಾಯಕ ಕೃಷಿ ನಿರ್ದೇಶಕರು ರೋಣ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು. ರಸಗೊಬ್ಬರಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಿದಾಗ ಮಾರಾಟ ಮಳಿಗೆಯ ಲೈಸನ್ಸ್‍ದಾರರು ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರವನ್ನು ಮಾರಾಟ […]