ಜಿಲ್ಲೆ

ನೈತಿಕ ಜವಾಬ್ದಾರಿ ಅರಿತು ಶಿಕ್ಷಕರು ಕೆಲಸ ನಿರ್ವಹಿಸಲಿ

೧೩೨ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಬಡ್ತಿ  ಧಾರವಾಡ orajakiran.com : ಶಾಲೆಯ ಮುಖ್ಯಾಧ್ಯಾಪಕರು ನಿರಂತರ ಕ್ರಿಯಾಶೀಲ ನೆಲೆಯಲ್ಲಿ ತಮ್ಮ ನೈತಿಕ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು. ಅವರು ಗುರುವಾರ ಬೆಳಗಾವಿ ವಿಭಾಗ ಮಟ್ಟದ ಕೌನ್ಸೆಲಿಂಗ್‌ದಲ್ಲಿ ಸರಕಾರಿ ಪ್ರೌಢ ಶಾಲಾ ಗ್ರೇಡ್-೨ ಸಹ ಶಿಕ್ಷಕ ವೃಂದದಿಂದ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಗ್ರುಪ್-ಬಿ ವೃಂದಕ್ಕೆ ಬಡ್ತಿ   ಪಡೆದ ಶಿಕ್ಷಕ-ಶಿಕ್ಷಕಿಯರಿಗೆ […]