ಬೆಂಗಳೂರು prajakiran.com : ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕರೋನಾ ನಿಯಂತ್ರಣ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಟಾಂಗ್ ನೀಡಿದ್ದಾರೆ. ಅದರಲ್ಲೂ ಆರೋಗ್ಯ ಸಚಿವರ ಆಪ್ತ, ಕುಚುಕು ಗೆಳೆಯ ಮಾಜಿ ಸಚಿವ ಗಾಲಿ ಜನಾರ್ಧನರಡ್ಡಿ ಹೆಸರನ್ನು ಉಲ್ಲೇಖಿಸದೆ ಟಾಂಗ್ ನೀಡಿರವುದು ಗಮನಾರ್ಹವಾಗಿದೆ. ಸಿದ್ದರಾಮಯ್ಯ ಅವರ ಟ್ವೀಟ್ ಹೀಗಿದೆ. ರಾಜ್ಯದ ಜನರನ್ನು ಈಗ ಕಾಪಾಡುತ್ತಿರುವುದೇ ದೇವರು, ಸರ್ಕಾರ ಅಲ್ಲ. ಆದರೆ…. ಜನದ್ರೋಹಿಗಳನ್ನು, ಭ್ರಷ್ಟರನ್ನು ದೇವರೂ ಕಾಪಾಡಲಾರ. ಆ […]
Tag: # siddu garam
ಬಿಜೆಪಿ ಸರಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ
ಬೆಂಗಳೂರು prajakiran.com : ಕಾಗೋಡು ಹೋರಾಟದ ಸಂದರ್ಭದಲ್ಲಿ ನಡೆದ ರೈತರ ಹಕ್ಕೋತ್ತಾಯದ ಪ್ರತಿಫಲವಾಗಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಅವರು ಜಾರಿಗೆ ತಂದಿದ್ದರು. ಅವರು ಅಂದು ತಂದ ತಿದ್ದುಪಡಿ ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆಯಾಗಿತ್ತು. ಆದರೆ ಇಂದಿನ ರೈತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿಯ ರೈತ ವಿರೋಧಿ ಸರಕಾರ ಭೂ ಸುಧಾರಣೆ ಕಾಯ್ದೆಯ 79 ಎ ಅನ್ನು ರದ್ದು ಮಾಡುವ ಮೂಲಕ ಕೃಷಿಯೇತರ ಬಾಬ್ ನಿಂದ ಭೂಮಿ ಖರೀದಿಸಲು […]